26
June, 2026

A News 365Times Venture

26
Friday
June, 2026

A News 365Times Venture

ಜಾತಿ ಗಣತಿ: ಬಿಜೆಪಿಯವರು ದ್ವಂದ್ವ ನೀತಿ ನಿಲ್ಲಿಸಲಿ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಜುಲೈ,25,2025 (www.justkannada.in): ಮರು ಜಾತಿಗಣತಿ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನ ಟೀಕಿಸುತ್ತಿರುವ ಬಿಜೆಪಿಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ನಾವು ಮಾಡುತ್ತಿರುವುದು ಜಾತಿಗಣತಿ ಅಲ್ಲ. ಸಾಮಾಜಿಕ ಮತ್ತು  ಶೈಕ್ಷಣಿಕ  ಸಮೀಕ್ಷೆ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸರ್ವೇಯಲ್ಲಿ ಬಹಳ ವ್ಯತ್ಯಾಸವಿದೆ.  ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಸ್ಥಿತಿಗತಿ ತಿಳಿದುಕೊಳ್ಳುತ್ತೇವೆ. ಆದರೆ ಇದಕ್ಕೆ ಬಿಜೆಪಿ ಟೀಕಿಸುತ್ತಿದೆ.  ತಕರಾರು ತೆಗೆಯೋದು ಬಿಜೆಪಿ ಸಿದ್ದಾಂತ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಬಿಜೆಪಿಯವರೇ ಮರು ಸಮೀಕ್ಷೆ ಮಾಡಿ ಅಂದವರು. ಈಗ ಸಮಯ ಕಡಿಮೆ ಇದೆ ಅಂದವರು ಅವರೇ.  ಈ ದ್ವಂಧ್ವ ನೀತಿಯನ್ನ ಬಿಜೆಪಿ ನಿಲ್ಲಿಸಬೇಕು ಎಂದು ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದರು.vtu

Key words: Caste Census, BJP, dual policy, Minister, M.B. Patil

The post ಜಾತಿ ಗಣತಿ: ಬಿಜೆಪಿಯವರು ದ್ವಂದ್ವ ನೀತಿ ನಿಲ್ಲಿಸಲಿ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എസ്.ഐ.ആര്‍ ഒരുവര്‍ഷം പിന്നിട്ടപ്പോള്‍ വോട്ടര്‍ പട്ടികയില്‍ നിന്ന് പുറത്താക്കിയത് ആറ് കോടിയോളം വോട്ടര്‍മാരെ

ന്യൂദല്‍ഹി: രാജ്യത്തെ തീവ്ര വോട്ടര്‍ പട്ടിക പുനപരിശോധന (എസ്.ഐ.ആര്‍) ഒരു വര്‍ഷം...

`கர்நாடக அரசின் பிராக்ஸி அரசா இந்த அரசு?' – ஜனநாயகன் பட தயாரிப்பாளர் நியமனத்திற்கு அதிமுக எதிர்ப்பு

தமிழ்நாடு அரசின் டெல்லி சிறப்புப் பிரதிநிதியாக ஜனநாயகன் திரைப்படத்தின் தயாரிப்பாளரான கே.வெங்கட...

Saikrishna Lockup Death: సాయికృష్ణ లాకప్ డెత్ కేసులో సిట్ దూకుడు.. మరో ఇద్దరు పోలీసుల కోసం గాలింపు!

విజయవాడలో సంచలనం సృష్టించిన సాయికృష్ణ లాకప్ డెత్ కేసు దర్యాప్తును ప్రత్యేక...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ...