26
June, 2026

A News 365Times Venture

26
Friday
June, 2026

A News 365Times Venture

ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

Date:

ಮೈಸೂರು,ಜುಲೈ,25,2025 (www.justkannada.in): ಇ- ಸ್ವತ್ತು, ಇ- ಖಾತೆ ಮಾಡಿಕೊಡಲು ಲಂಚ ಕೇಳುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏಕಕಾಲಕ್ಕೆ ಹತ್ತು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಇ- ಸ್ವತ್ತು ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದು, ಜನರಿಂದ ಹಣ ಸುಲಿಗೆಗೆ ಇಳಿದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ  ಹೂಟಗಳ್ಳಿ ಪಂಚಾಯತ್, ಬೋಗಾದಿ ಪಂಚಾಯತ್, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ,  ಶ್ರೀರಾಂಪುರ ಪಟ್ಟಣ ಪಂಚಾಯಿತಿ, ಕಡಕೊಳ ಪಟ್ಟಣ ಪಂಚಾಯಿತಿ ಹಾಗೂ ವಲಯ ಕಚೇರಿ 2, 3 , 7, 8, 9 ರಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ವಿವಿಧ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು

ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ದಾಳಿಯಾಗಿದ್ದು, ಎಲ್ಲಾ ಕಚೇರಿಗಳ ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯ್ತಿ ಕಾರ್ಯ‌ನಿರ್ವಾಹಕ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ, ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.vtu

Key words: Mysore,  Lokayukta, raids, inspects

The post ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Ayodhya: అయోధ్య రామాలయ విరాళాల కుంభకోణంలో కీలక పరిణామం.. ట్రస్ట్ కీలక సభ్యులు రాజీనామా..

Ayodhya: అయోధ్య రామాలయ విరాళాల దుర్వినియోగం వ్యవహారంలో ముఖ్యమంత్రి యోగి ఆదిత్యనాథ్...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ...

എസ്.ഐ.ആര്‍ ഒരുവര്‍ഷം പിന്നിട്ടപ്പോള്‍ വോട്ടര്‍ പട്ടികയില്‍ നിന്ന് പുറത്താക്കിയത് ആറ് കോടിയോളം വോട്ടര്‍മാരെ

ന്യൂദല്‍ഹി: രാജ്യത്തെ തീവ്ര വോട്ടര്‍ പട്ടിക പുനപരിശോധന (എസ്.ഐ.ആര്‍) ഒരു വര്‍ഷം...

`கர்நாடக அரசின் பிராக்ஸி அரசா இந்த அரசு?' – ஜனநாயகன் பட தயாரிப்பாளர் நியமனத்திற்கு அதிமுக எதிர்ப்பு

தமிழ்நாடு அரசின் டெல்லி சிறப்புப் பிரதிநிதியாக ஜனநாயகன் திரைப்படத்தின் தயாரிப்பாளரான கே.வெங்கட...