15
March, 2026

A News 365Times Venture

15
Sunday
March, 2026

A News 365Times Venture

ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು

Date:

ನವದೆಹಲಿ,ಜುಲೈ,29,2025 (www.justkannada.in):  ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಬಗ್ಗೆ ಸಂಸತ್ ನಲ್ಲಿ ಚರ್ಚೆಯಾಗುತ್ತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ  ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ.

ಪಹಲ್ಗಾಮ್ ದಾಳಿ ಕುರತು ರಾಜ್ಯಸಭೆಯಲ್ಲಿ ಚರ್ಚೆ ಮುಂದುವರೆದಿದ್ದು ಈ ವೇಳೆ ಮಾತನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬೈಸರನ್ ಕಣಿವೆಗೆ ಹೇಗೆ ಉಗ್ರರು ಪ್ರವೇಶಿಸಿದರು?   ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ಎಂದು ಪ್ರಶ್ನಿಸಿದರು.

ಭದ್ರತಾ ಲೋಪದಿಂದಲೇ ದಾಳಿಯಾಗಿದೆ ಯುದ್ದ ನಿಲ್ಲಿಸಿದ್ದು  ನಾನೇ ಎಂದು ಡೊನಾಲ್ಡ್ ಟ್ರಂಪ್ 29 ಸಾರಿ ಹೇಳಿದ್ದಾರೆ. ಉಗ್ರರ ದಾಳಿ ಭದ್ರತಾ ಲೋಪಕ್ಕೆ ಉದಾಹರಣೆಯಾಗಿದೆ. ಭದ್ರತಾಲೋಪದ ಹೊಣೆ ಅಮಿತ್ ಶಾ ಹೊರಲಿ ಎಂದು ಖರ್ಗೆ ಗುಡುಗಿದರು.vtu

Key words:  Oparation sindhura, Mallikarjuna Kharge, Rajya Sabha

The post ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ...

ആര്‍ത്തവ അവധി സ്ത്രീകളുടെ അവകാശങ്ങളുടെ ഭാഗമാക്കണം; സുപ്രീം കോടതിക്കെതിരെ പോളിറ്റ് ബ്യൂറോ

ന്യൂദല്‍ഹി: ആര്‍ത്തവ അവധികള്‍ നിയമവിധേയമാക്കിയാല്‍ സ്ത്രീകളെ ജോലിക്കെടുക്കാന്‍ കമ്പനികള്‍ മടിക്കുമെന്ന സുപ്രീം...

`அதிமுக உறுப்பினர் கார்டை கிழிச்சு போடக்கூட மனசு வரலை!'- சசிகலா கட்சியின் நிறுவன தலைவர் சக்கரவர்த்தி

தனது ஆதரவாளர் ஒருவர் பதிவு செய்து வைத்திருந்த ‘அகில இந்திய புரட்சித்...

Breaking News: మొయినాబాద్ ఫామ్ హౌస్‌లో కాల్పుల కలకలం.. పోలీసులపై డ్రగ్స్ బ్యాచ్ దాడి.!

హైదరాబాద్ శివార్లలోని మొయినాబాద్‌ మరోసారి వార్తల్లో నిలిచింది. ఒక మాజీ ఎమ్మెల్యేకు...