28
June, 2026

A News 365Times Venture

28
Sunday
June, 2026

A News 365Times Venture

ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು

Date:

ನವದೆಹಲಿ,ಜುಲೈ,29,2025 (www.justkannada.in):  ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಬಗ್ಗೆ ಸಂಸತ್ ನಲ್ಲಿ ಚರ್ಚೆಯಾಗುತ್ತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ  ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ.

ಪಹಲ್ಗಾಮ್ ದಾಳಿ ಕುರತು ರಾಜ್ಯಸಭೆಯಲ್ಲಿ ಚರ್ಚೆ ಮುಂದುವರೆದಿದ್ದು ಈ ವೇಳೆ ಮಾತನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬೈಸರನ್ ಕಣಿವೆಗೆ ಹೇಗೆ ಉಗ್ರರು ಪ್ರವೇಶಿಸಿದರು?   ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ಎಂದು ಪ್ರಶ್ನಿಸಿದರು.

ಭದ್ರತಾ ಲೋಪದಿಂದಲೇ ದಾಳಿಯಾಗಿದೆ ಯುದ್ದ ನಿಲ್ಲಿಸಿದ್ದು  ನಾನೇ ಎಂದು ಡೊನಾಲ್ಡ್ ಟ್ರಂಪ್ 29 ಸಾರಿ ಹೇಳಿದ್ದಾರೆ. ಉಗ್ರರ ದಾಳಿ ಭದ್ರತಾ ಲೋಪಕ್ಕೆ ಉದಾಹರಣೆಯಾಗಿದೆ. ಭದ್ರತಾಲೋಪದ ಹೊಣೆ ಅಮಿತ್ ಶಾ ಹೊರಲಿ ಎಂದು ಖರ್ಗೆ ಗುಡುಗಿದರು.vtu

Key words:  Oparation sindhura, Mallikarjuna Kharge, Rajya Sabha

The post ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

”அடுத்த சட்டமன்றத் தொடரில் Dance Performance இருக்கும்” – முதல்வர் விஜய்யைச் சாடிய உதயநிதி

தஞ்சாவூர் மாவட்டம் ஒரத்தநாடு பகுதிகளில் இரண்டு திமுக நிர்வாகிகளின் இல்லத் திருமணம்...

Karnataka: “నిన్ను చంపి నేను చస్తా”.. ఎక్స్ లవర్‌ని చంపేందుకు ప్లాన్.. కట్‌చేస్తే..

Karnataka: కర్ణాటకలోని తుమకూరు జిల్లా జాతీయ రహదారిపై శనివారం ఓ భయంకరమైన...

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ...

ലെബനന്റെ പരമാധികാരം ഇസ്രഈലിന് മുമ്പില്‍ അടിയറവ് വെക്കുന്ന നീക്കം; ലെബനന്‍-ഇസ്രഈല്‍ കരാര്‍ തള്ളി ഹിസ്ബുല്ല

  ബെയ്‌റൂട്ട്: അമേരിക്കയുടെ മധ്യസ്ഥതയില്‍ ലെബനനും ഇസ്രഈലും തമ്മില്‍ വാഷിങ്ടണില്‍ വെച്ച്...