15
March, 2026

A News 365Times Venture

15
Sunday
March, 2026

A News 365Times Venture

ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಖರ್ಗೆ ಹೇಳಿಲ್ಲ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜುಲೈ,30,2025 (www.justkannada.in): ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ.  ನಮ್ಮವರಿಂದ ಸಿಎಂ ಸ್ಥಾನ ಕೈತಪ್ಪಿದ್ದು ಎಂದು ಖರ್ಗೆ ಅಂದಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, 1999ರಲ್ಲಿ ತನಗೆ ಸಿಎಂ ಸ್ಥಾನ ಕೈತಪ್ಪಿದೆ ಎಂದಿದ್ದಾರೆ ಖರ್ಗೆ ನಮ್ಮವರಿಂದ ಸಿಎಂ ಸ್ಥಾನ ಕೈತಪ್ಪಿದ್ದು ಅಂದಿದ್ದಾರೆ. ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದಿಲ್ಲ ರಾಜ್ಯ ರಾಜಕೀಯಕ್ಕೆ ಖರ್ಗೆಯವರು ಬರಹುದು ಖರ್ಗೆರನ್ನ ರಾಷ್ಟ್ರ ರಾಜಕೀಯಕ್ಕೆ ಕಳುಹಿಸಿದ್ದು ಹೈಕಮಾಂಡ್ ನವರು.  ಪವರ್ ಸೆಂಟರ್ ಹೆಚ್ಚಾಗಬಾರದೆಂದು ದೆಹಲಿಗೆ ಕಳಿಸಿತ್ತು. ವಾಪಸ್ ರಾಜ್ಯಕ್ಕೆ ಕಳುಹಿಸಬೇಕಾದರೇ ಹೈಕಮಾಂಡ್ ನಿರ್ಧರಿಸುತ್ತೆ ಎಂದರು.

ಸಿಎಂ ಸಿದ್ದರಾಮಯ್ಯರಿಂದ ಶಾಸಕರ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ರನ್ನು ಯಾಕೆ ಕರೆದಿಲ್ಲ ಎಂಬ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಬೆಂಗಳೂರು ಶಾಸಕರನ್ನ ಕೈಬಿಟ್ಟಿಲ್ಲ ಹಂತ ಹಂತವಾಗಿ ಸಭೆ ನಡೆಯಲಿದೆ. ಸುರ್ಜೇವಾಲ ಮೊದಲು ಬೆಂಗಳೂರು ಶಾಸಕರ ಸಭೆ ನಡೆಸಿದ್ದರು. ಈಗ  ಸಿಎಂ ಸಿದ್ದರಾಮಯ್ಯ ಮೊದಲು ಜಿಲ್ಲಾವಾರು ಸಭೆ ಮಾಡುತ್ತಿದ್ದಾರೆ ಕೆಪಿಸಿಸಿ ಅಧ್ಯಕ್ಷರು ಸಭೆ ಕರೆಯುವ ಬಗ್ಗೆ ಅವರೇ ತೀರ್ಮಾನಿಸಲಿ ಎಂದರು.

ಕೆಎಂಎಫ್  ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ವಿಚಾರ , ಯಾರ ಪರ ಹೆಚ್ಚು ಮತ ಬರುತ್ತೋ ಅವರು ಅಧ್ಯಕ್ಷರಾಗುತ್ತಾರೆ ಇದು ಪಕ್ಷದ ಚುನಾವಣೆ ಅಲ್ಲ. ಡಿಕೆ ಸುರೇಶ್ ಆದ್ರೂ ಇಲ್ಲಿ ಪಕ್ಷ ಬರಲ್ಲ ಸಹಕಾರಿ ಚುನಾವಣೆ ಇದು.  ಸರ್ಕಾರ ಇದ್ದಾಗ ಕೂಡ ವಿರೋಧ ಪಕ್ಷದಿಂದ ಅಧ್ಯಕ್ಷರಾಗಿದ್ದಾರೆ. ಸರ್ಕಾರ ಇದ್ರೂ ಕೂಡ ಮೆಜಾರಿಟಿ ಮುಖ್ಯವಾಗುತ್ತೆ ಎಂದರು.vtu

Key words: Mallikarjuna Kharge, Siddaramaiah, CM, post, Minister, Sathish Jarkiholi

The post ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಖರ್ಗೆ ಹೇಳಿಲ್ಲ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂനെയില്‍ പൊതുസ്ഥലത്ത് നോമ്പ് തുറക്കുന്നത് ചോദ്യം ചെയ്ത് യുവാക്കളെ ആക്രമിച്ചു; അഞ്ച് പേര്‍ക്ക് പരിക്ക്; 15 പേര്‍ പിടിയില്‍

പൂനെ: പൂനെ അക്‌സര്‍വാഡിയില്‍ കുളത്തിനരികെ നോമ്പ് തുറയ്ക്കായി ഒത്തുകൂടിയ മുസ്‌ലിം യുവാക്കളെ...

“உளவுத் துறையைக் கையாளப் போகும் முதல் பெண் டி.ஜி.பி”- அதிரடி மாற்றங்களைக் கையில் எடுத்த அரசு!

தமிழகத்தில் கடந்த சில நாட்களாக நடந்துவந்த குற்றசெயல்களும், அதை தொடர்ந்து...

Fatty Liver: ఫ్యాటీలివర్ సమస్యతో బాధపడుతున్నారా..? మందులతో పని లేకుండా తగ్గించుకోండిలా..

కాలేయం మన శరీరంలోని అత్యంత కీలకమైన అవయవం. ఇది విషతుల్యాలను తొలగించడం,...