30
August, 2026

A News 365Times Venture

30
Sunday
August, 2026

A News 365Times Venture

ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಖರ್ಗೆ ಹೇಳಿಲ್ಲ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜುಲೈ,30,2025 (www.justkannada.in): ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ.  ನಮ್ಮವರಿಂದ ಸಿಎಂ ಸ್ಥಾನ ಕೈತಪ್ಪಿದ್ದು ಎಂದು ಖರ್ಗೆ ಅಂದಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, 1999ರಲ್ಲಿ ತನಗೆ ಸಿಎಂ ಸ್ಥಾನ ಕೈತಪ್ಪಿದೆ ಎಂದಿದ್ದಾರೆ ಖರ್ಗೆ ನಮ್ಮವರಿಂದ ಸಿಎಂ ಸ್ಥಾನ ಕೈತಪ್ಪಿದ್ದು ಅಂದಿದ್ದಾರೆ. ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದಿಲ್ಲ ರಾಜ್ಯ ರಾಜಕೀಯಕ್ಕೆ ಖರ್ಗೆಯವರು ಬರಹುದು ಖರ್ಗೆರನ್ನ ರಾಷ್ಟ್ರ ರಾಜಕೀಯಕ್ಕೆ ಕಳುಹಿಸಿದ್ದು ಹೈಕಮಾಂಡ್ ನವರು.  ಪವರ್ ಸೆಂಟರ್ ಹೆಚ್ಚಾಗಬಾರದೆಂದು ದೆಹಲಿಗೆ ಕಳಿಸಿತ್ತು. ವಾಪಸ್ ರಾಜ್ಯಕ್ಕೆ ಕಳುಹಿಸಬೇಕಾದರೇ ಹೈಕಮಾಂಡ್ ನಿರ್ಧರಿಸುತ್ತೆ ಎಂದರು.

ಸಿಎಂ ಸಿದ್ದರಾಮಯ್ಯರಿಂದ ಶಾಸಕರ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ರನ್ನು ಯಾಕೆ ಕರೆದಿಲ್ಲ ಎಂಬ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಬೆಂಗಳೂರು ಶಾಸಕರನ್ನ ಕೈಬಿಟ್ಟಿಲ್ಲ ಹಂತ ಹಂತವಾಗಿ ಸಭೆ ನಡೆಯಲಿದೆ. ಸುರ್ಜೇವಾಲ ಮೊದಲು ಬೆಂಗಳೂರು ಶಾಸಕರ ಸಭೆ ನಡೆಸಿದ್ದರು. ಈಗ  ಸಿಎಂ ಸಿದ್ದರಾಮಯ್ಯ ಮೊದಲು ಜಿಲ್ಲಾವಾರು ಸಭೆ ಮಾಡುತ್ತಿದ್ದಾರೆ ಕೆಪಿಸಿಸಿ ಅಧ್ಯಕ್ಷರು ಸಭೆ ಕರೆಯುವ ಬಗ್ಗೆ ಅವರೇ ತೀರ್ಮಾನಿಸಲಿ ಎಂದರು.

ಕೆಎಂಎಫ್  ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ವಿಚಾರ , ಯಾರ ಪರ ಹೆಚ್ಚು ಮತ ಬರುತ್ತೋ ಅವರು ಅಧ್ಯಕ್ಷರಾಗುತ್ತಾರೆ ಇದು ಪಕ್ಷದ ಚುನಾವಣೆ ಅಲ್ಲ. ಡಿಕೆ ಸುರೇಶ್ ಆದ್ರೂ ಇಲ್ಲಿ ಪಕ್ಷ ಬರಲ್ಲ ಸಹಕಾರಿ ಚುನಾವಣೆ ಇದು.  ಸರ್ಕಾರ ಇದ್ದಾಗ ಕೂಡ ವಿರೋಧ ಪಕ್ಷದಿಂದ ಅಧ್ಯಕ್ಷರಾಗಿದ್ದಾರೆ. ಸರ್ಕಾರ ಇದ್ರೂ ಕೂಡ ಮೆಜಾರಿಟಿ ಮುಖ್ಯವಾಗುತ್ತೆ ಎಂದರು.vtu

Key words: Mallikarjuna Kharge, Siddaramaiah, CM, post, Minister, Sathish Jarkiholi

The post ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಖರ್ಗೆ ಹೇಳಿಲ್ಲ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ఇదేం ఫోన్ బాబోయ్.. బ్లాక్‌ అండ్‌ వైట్‌ నుంచి కలర్‌లోకి మారిపోతుంది..! Hisense A10 e-ink లాంచ్.!

Hisense A10 e-ink: స్మార్ట్‌ఫోన్ మార్కెట్‌లో ఎప్పటికప్పుడు కొత్త ప్రయోగాలు జరుగుతూనే...

ഇസ്രഈലി സ്ഥാപനവും വോക്‌സ്‌വാഗണും തമ്മിലെ സഹകരണം; കരാറിനെതിരെ ജര്‍മനിയില്‍ ഇടത് പാര്‍ട്ടികളുടെ പ്രതിഷേധം

ബെര്‍ലിന്‍: ഇസ്രയേല്‍ സര്‍ക്കാറിന്റെ ഉടമസ്ഥതയിലുള്ള പ്രതിരോധ സ്ഥാപനവുമായി സഹകരിക്കാനുള്ള വോക്‌സ്‌വാഗന്റെ നീക്കത്തിനെതിരെ...

ஆர்.எஸ்.எஸ்ஸின் நண்பர், விஷ்ணு ரெட்டியின் உறவினர்.. கிரண்குமார் ரெட்டி தமிழ்நாட்டின் ஆளுநரா?

தமிழ்நாட்டின் ஆளுநராக ஆந்திர முன்னாள் முதல்வர் கிரண்குமார் ரெட்டி நியமிக்கபட வாய்ப்புள்ளதாக...