27
August, 2026

A News 365Times Venture

27
Thursday
August, 2026

A News 365Times Venture

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು ಜುಲೈ,31,2025 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಡು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.vtu

Key words: strict action, against, fertilizer, hoarders, CM, Siddaramaiah

The post ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നേപ്പാള്‍ പ്രളയം: കേരളത്തില്‍ നിന്നുള്ളവര്‍ക്കായി ഹെല്‍പ്‌ഡെസ്‌ക് തുടങ്ങി

തിരുവനന്തപുരം: നേപ്പാളിലുണ്ടായ മിന്നല്‍ പ്രളയവുമായി ബന്ധപ്പെട്ട് കേരളീയര്‍ക്ക് അടിയന്തിര സഹായവും സേവനങ്ങളും...

"சட்டமன்றத்தில் லாவணி கச்சேரி நடந்துக்கொண்டிருக்கிறது" – தவெக, திமுக-வை தாக்கும் பெ.சண்முகம்

மார்க்ஸிஸ்ட் கம்யூனிஸ்ட் மாநிலச் செயலாளர் பெ.சண்முகம் செய்தியாளர்களைச் சந்தித்து பேசியிருக்கிறார். அப்போது,...

Karnataka: ఆకస్మిక తనిఖీలో షాకింగ్ సీన్.. ఆస్పత్రి రూమ్‌లో ప్రియురాలితో అడ్డంగా బుక్కైన..!

కర్ణాటకలో ఓ న్యాయమూర్తికి షాకింగ్ ఘటన ఎదురైంది. ఆస్పత్రిలోని ఓ గదిలో...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ...