30
August, 2026

A News 365Times Venture

30
Sunday
August, 2026

A News 365Times Venture

ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ

Date:

ಮೈಸೂರು,ಆಗಸ್ಟ್,2,2025 (www.justkannada.in): ಸಾಮಾಜಿಕ ಬಹಿಷ್ಕಾರ ಮತ್ತು ಮಾನಕ್ಕೆ ಅಂಜಿ ಗ್ರಾಮ ಪಂಚಾಯತಿ  ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಹುಂಡಿಯಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯ. ಘಟನೆಗೆ ಸಂಬಂಧಿಸಿದಂತೆ 6 ಜನರ ವಿರುದ್ಧ ದೂರು ದಾಖಲಾಗಿದೆ.

ಜಮೀನು ವಿಚಾರದಲ್ಲಿ ಪಕ್ಕದ ಮನೆಯವರು ಬೆದರಿಕೆ  ಹಾಕಿದ್ದಾರೆ ಎಂಬ ಆರೋಪ,  ಸಮುದಾಯದಿಂದ ಬಹಿಷ್ಕಾರ ಹಿನ್ನಲೆಯಲ್ಲಿ ಮಾನಕ್ಕೆ ಅಂಜಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ನ್ಯಾಯಕ್ಕಾಗಿ ಹೆಂಡತಿ ಅಂಗಲಾಚಿದ್ದು,  ಆಕ್ರಂದನ‌ ಮುಗಿಲು ಮುಟ್ಟಿದೆ.

ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ  ಡಿವೈಎಸ್‌ಪಿ ರಘು, ಇನ್ಸ್‌ಪೆಕ್ಟರ್‌ ಸುನಿಲ್ ಸೇರಿದಂತೆ ಇತರೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.vtu

Key words: Gram panchayath, member, suicide

The post ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“ಗೋದಿ ಮೀಡಿಯಾ “ ಟ್ಯಾಗ್‌ ಲೈನ್‌ ಕಳಚಲು ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ: ಡಾ.ಯತೀಂದ್ರ.

  ಮೈಸೂರು, ಆ.29, 2026:  ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು...

ട്രംപ് ഭരണകൂടത്തിലെ ചിലര്‍ ആഗോള ഊര്‍ജ വിപണിയെ സ്വാധീനിക്കാന്‍ ഇടപെടുന്നതായി അരാഗ്ചി

ടെഹ്‌റാന്‍: യു.എസിലെ ഡൊണാള്‍ഡ് ട്രംപ് ഭരണകൂടത്തിലെ ചിലര്‍ ആഗോള ഊര്‍ജ വിപണികളെ...

"மோடிக்கு இணையாக இன்னொரு பிரதமரை சிந்தித்துக்கூட பார்க்க முடியாது"- விஜய் குறித்து தமிழிசை

இந்தியாவின் அடுத்த பிரதமர் விஜய் தான் என்று தவெகவினர் கூறி வருகின்றனர்....

Ram Mohan Naidu: ‘పీ4’ విధానంలో శ్రీకాకుళం జిల్లాకు ‘ఎ’ గ్రేడ్.. ప్రశంసించిన కేంద్ర మంత్రి..

రెండేళ్లలో నేరిడి బ్యారేజీ పూర్తి చేసి తీరతామని కేంద్ర పౌర విమానయాన...