15
March, 2026

A News 365Times Venture

15
Sunday
March, 2026

A News 365Times Venture

ಚುನಾವಣಾ ಅಕ್ರಮ, ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು

Date:

ಬೆಂಗಳೂರು,ಆಗಸ್ಟ್,2,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು  ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಮತದಾರ ಪಟ್ಟಿ ಪರಿಷ್ಕರಣೆಗೆ ಅಧಿಕಾರಿಗಳನ್ನ ಬಳಸಿಕೊಳ್ಳುತ್ತಾರೆ. 2014ಕ್ಕೂ ಮೊದಲು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು 2024ರ ಎಂಪಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಹಾಗಾದರೇ ಅಧಿಕಾರರ ದುರ್ಬಳಕೆ ಮಾಡಿಕೊಂಡವರು ಯಾರು ಎಂದು ಪ್ರಶ್ನಿಸಿದರು.

ಅಲ್ಲದೆ ನೀವೇ ಚುನಾವಣಾ ಅಕ್ರಮವೆಸಗಿರಬಹುದೇನೋ ಎಂಬ ಅನುಮಾನ ಮೂಡಿದೆ ಎಂದು  ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.

Key words: Election, Rahul Gandhi, protests, CT Ravi

The post ಚುನಾವಣಾ ಅಕ್ರಮ, ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

''காங்கிரஸுக்குக் கூடுதல் தொகுதிகள் ஒதுக்கியதை தோழமைக்கட்சிகள் விவாதமாக்காதீர்கள்"- செல்வப்பெருந்தகை

இன்று சட்டமன்றத் தேர்தலுக்கான தேதி அறிவிக்கப்படும் எனத் தேர்தல் ஆணையம் அறிவித்திருக்கிறது....

LPG Crisis: వారికి కేంద్రం షాక్.. “నో బుకింగ్, సిలిండర్ సరెండల్ చేయాలి “..

LPG Crisis: ఇరాన్ యుద్ధం దేశంలో వంటగ్యాస్ (LPG) ఆందోళన్ని...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ ...

ആരാണ് അവസരവാദി? ഓപ്ഷനില്‍ പണ്ഡിറ്റും; യു.പി പൊലീസ് റിക്രൂട്ട്‌മെന്റ് പരീക്ഷയിലെ ചോദ്യം വിവാദത്തില്‍; കര്‍ശന നടപടിയെന്ന് സര്‍ക്കാര്‍

ലഖ്‌നൗ: ശനിയാഴ്ച യു.പിയില്‍ നടന്ന പൊലീസ് സബ് ഇന്‍സ്‌പെക്ടര്‍ തസ്തികയിലേക്കുള്ള റിക്രൂട്ട്‌മെന്റ്...