15
March, 2026

A News 365Times Venture

15
Sunday
March, 2026

A News 365Times Venture

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ದೋಖಾ: ಯುವತಿ ವಿರುದ್ದ ಪ್ರಕರಣ ದಾಖಲು

Date:

ಮೈಸೂರು,ಆಗಸ್ಟ್,2,2025 (www.justkannada.in):   ಟ್ರೇಡಿಂಗ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಯುವತಿ  30 ಲಕ್ಷ ರೂ. ವಂಚನೆ ಮಾಡಿದ ಆರೋಪ ಕೇಳಿಬಂದಿದ್ದು ಈ ಕುರಿತು ದೂರು ದಾಖಲಾಗಿದೆ.

ರಾಜಕುಮಾರ್ ಎಂಬಾತ ಮೋಸಕ್ಕೊಳಗಾದ ವ್ಯಕ್ತಿ. ಲಾವಣ್ಯ ಎಂಬಾಕೆ ವಿರುದ್ದವೇ ಮೋಸ ಮಾಡಿರುವ ಆರೋಪ ಕೇಳಿ ಬಂದಿರುವುದು. ಲಾವಣ್ಯ ವಿರುದ್ಧ ರಾಜಕುಮಾರ್ ದೂರು ಕೊಟ್ಟಿದ್ದು ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲವಾಲ ಗ್ರಾಮದ ವಾಸವಿದ್ದ ಲಾವಣ್ಯ ಎಂಬ ಯುವತಿ. ಟ್ರೇಡಿಂಗ್ ಹೆಸರಿನಲ್ಲಿ ಹಣದ ಆಸೆ ತೋರಿಸಿ 30ಲಕ್ಷ ಹಣ ಪಡೆದು ಪರಾರಿಯಾಗಿದ್ದಾಳೆ. ಸುಮಾರು ತಿಂಗಳುಗಳ ಹಿಂದೆ ಆನ್ಲೈನ್ ಮೂಲಕ ರಾಜಕುಮಾರ್ ಹಣ ಕಳುಹಿಸಿದ್ದರು ಎನ್ನಲಾಗಿದೆ

ಈ ಹಿಂದೆ ಲಾವಣ್ಯ ಅಕ್ಕ ಶ್ರುತಿ ಟ್ರೇಡಿಂಗ್ ಹೆಸರಲ್ಲಿ ಹಣ ಪಡೆದು ಮೋಸ ಮಾಡಿ ಜೈಲು ಪಾಲಾಗಿದ್ದರು. ಈಗ ಶ್ರುತಿಗೂ ಹಣ ಕೊಟ್ಟಿದ್ದ ದೂರುದಾರ ರಾಜಕುಮಾರ್ ಈಗ ಆಕೆಯ ತಂಗಿ ಎಂದು ನಂಬಿ ಹಣ ಕೊಟ್ಟು ಮತ್ತೆ ಮೋಸ ಹೋದೆ ಎಂದು ಪರದಾಡುತ್ತಿದ್ದಾರೆ. ಯುವತಿ ಲಾವಣ್ಯ  ಹಲವಾರು ಜನರ ಬಳಿ ಹಣ ಪಡೆದು ಮೋಸ ಮಾಡಿದ್ದಾಳೆ ಎಂದು ದೂರುದಾರ ರಾಜಕುಮಾರ್ ಆರೋಪಿಸಿದ್ದಾರೆ.vtu

Key words: young woman, fraud, Rs 30 lakh, trading name, Mysore

The post ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ದೋಖಾ: ಯುವತಿ ವಿರುದ್ದ ಪ್ರಕರಣ ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

''காங்கிரஸுக்குக் கூடுதல் தொகுதிகள் ஒதுக்கியதை தோழமைக்கட்சிகள் விவாதமாக்காதீர்கள்"- செல்வப்பெருந்தகை

இன்று சட்டமன்றத் தேர்தலுக்கான தேதி அறிவிக்கப்படும் எனத் தேர்தல் ஆணையம் அறிவித்திருக்கிறது....

LPG Crisis: వారికి కేంద్రం షాక్.. “నో బుకింగ్, సిలిండర్ సరెండల్ చేయాలి “..

LPG Crisis: ఇరాన్ యుద్ధం దేశంలో వంటగ్యాస్ (LPG) ఆందోళన్ని...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ ...

ആരാണ് അവസരവാദി? ഓപ്ഷനില്‍ പണ്ഡിറ്റും; യു.പി പൊലീസ് റിക്രൂട്ട്‌മെന്റ് പരീക്ഷയിലെ ചോദ്യം വിവാദത്തില്‍; കര്‍ശന നടപടിയെന്ന് സര്‍ക്കാര്‍

ലഖ്‌നൗ: ശനിയാഴ്ച യു.പിയില്‍ നടന്ന പൊലീസ് സബ് ഇന്‍സ്‌പെക്ടര്‍ തസ്തികയിലേക്കുള്ള റിക്രൂട്ട്‌മെന്റ്...