30
April, 2026

A News 365Times Venture

30
Thursday
April, 2026

A News 365Times Venture

ರಾಹುಲ್ ಗಾಂಧಿ ಪ್ರತಿಭಟನೆ: ಕಪಟ ನಾಟಕ ಆರಂಭಿಸಿದ್ದಾರೆ- ಬಿವೈ ವಿಜಯೇಂದ್ರ ಟೀಕೆ

Date:

ಬೆಂಗಳೂರು,ಆಗಸ್ಟ್,2,2025 (www.justkannada.in): ರಾಜ್ಯದಲ್ಲಿ ಒಂದು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿದ್ದು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ, ಚುನಾವಣೆಯಲ್ಲಿ ಅಕ್ರಮ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಂಗ್ರೆಸನವರು ವರಸೆ ಆರಂಭಿಸಿದ್ದಾರೆ ಚುನಾವಣಾ ಆಯೋಗ ದುರ್ಬಳಕೆ ಎಂದು ಆರೋಪಿಸಿದ್ದಾರೆ. ಅಕ್ರಮದ ಬಗ್ಗೆ ಪುರಾವೆ ಇದ್ದಿದ್ರೆ ಕೋರ್ಟ್ ಗೆ ಹೋಗಬಹುದಿತ್ತು ಕೋರ್ಟ್ ಗೆ ನೀಡಿ ಪ್ರಶ್ನಿಸಬಹುದಿತ್ತು. ಆದರೆ ರಾಹುಲ್ ಗಾಂಧಿ ಕಪಟ ನಾಟಕ ಆರಂಭಿಸಿದ್ದಾರೆ . ಪ್ರಧಾನಿ ಮೋದಿಯನ್ನ ನೋಡಲಾಗುತ್ತಿಲ್ಲ. ತುರ್ತುಪರಿಸ್ಥಿತಿ ಸೃಷ್ಠಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಆಗಸ್ಟ್ 5 ರಂದು  ರಾಹುಲ್ ಗಾಂಧಿ ಡ್ರಾಮಾ ಮಾಡುತ್ತಾರೆ. ರಾಹುಲ್ ಗಾಂಧಿ ಬರುತ್ತಾರೆ ಅಂತ ಮರ ಕಡಿದರು ಪಾರ್ಕ್ ಕಾಂಪೌಂಡ್ ಒಡೆದಿದ್ದಾರೆ.  ಸಿಎಂ ಸಿದ್ದರಾಮಯ್ಯ ರಾಜ್ಯದ ಜನರೆದುರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.vtu

Key words:  Rahul Gandhi, protest, started, hypocritical drama, BY Vijayendra

The post ರಾಹುಲ್ ಗಾಂಧಿ ಪ್ರತಿಭಟನೆ: ಕಪಟ ನಾಟಕ ಆರಂಭಿಸಿದ್ದಾರೆ- ಬಿವೈ ವಿಜಯೇಂದ್ರ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കാര്യങ്ങള്‍ കൈവിടുന്നു, എണ്ണവില കുതിച്ചുയരുന്നു; ഹോര്‍മുസ് കടലിടുക്ക് തുറക്കാന്‍ അന്താരാഷ്ട്ര സഹായം തേടി അമേരിക്ക

  വാഷിങ്ടണ്‍: ഇറാനുമായുള്ള യുദ്ധം രണ്ട് മാസം പിന്നിടുന്ന സാഹചര്യത്തില്‍ ഹോര്‍മുസ്...

`பிரசவ சிகிச்சை அலட்சியம்; நெஞ்சில் அமர்ந்துகொண்டு காலால் அழுத்தம் கொடுத்தனர்'- இளைஞர் குற்றச்சாட்டு

மகாராஷ்டிரா மாநிலம், நாக்பூரில் உள்ள அரசு மருத்துவமனையில் தீப்லதா என்ற பெண்...

UGC Net: యూజీసీ నెట్ నోటిఫికేషన్ విడుదల.. ముఖ్యమైన తేదీలు ఇవే..

నేషనల్ టెస్టింగ్ ఏజెన్సీ (NTA) జూన్ 2026 సెషన్‌కు సంబంధించిన యూజీసీ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು...