1
May, 2026

A News 365Times Venture

1
Friday
May, 2026

A News 365Times Venture

ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು

Date:

ಚಾಮರಾಜನಗರ,ಆಗಸ್ಟ್,6,2025 (www.justkannada.in):  ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ.

ಮೊಹಮದ್ ನಿಸಾರ್  ಯುವಕನೊಬ್ಬನ ಜೊತೆ ಕಾಮಲೀಲೆಯ ವೀಡಿಯೋ ಬಹಿರಂಗವಾಗಿದೆ.  ಮಠಾಧೀಶನಾಗಿದ್ದ ಮೊಹಮದ್ ನಿಸಾರ್ ತನ್ನದೇ ಮೊಬೈಲ್ ‌ನಲ್ಲಿ ಇಟ್ಟುಕೊಂಡಿದ್ದ  ಅಶ್ಲೀಲ ಚಿತ್ರಗಳು ಬಹಿರಂಗವಾಗಿದೆ.

ಸ್ವಾಮೀಜಿಯ ಅಶ್ಲೀಲ ವೀಡಿಯೋ ಹಾಗು ಚಿತ್ರಗಳನ್ನು ನೋಡಿ ಗ್ರಾಮಸ್ಥರಿಗೆ ಶಾಕ್ಆಗಿದ್ದು  ನಿಜಲಿಂಗಸ್ವಾಮೀಜಿಯ ನಿಜಸ್ವರೂಪ ತಿಳಿದು ಗ್ರಾಮಸ್ಥರು ದಂಗಾಗಿದ್ದಾರೆ. ನಿಜಲಿಂಗಸ್ವಾಮೀಜಿ ಎಂದು  ನಾಮಕರಣಗೊಂಡು ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮೊಹಮದ್ ನಿಸಾರ್ ಮಠಾಧೀಶನಾಗಿದ್ದನು.

ಮೂರು ದಿನಗಳ ಹಿಂದೆ ಮುಸ್ಲಿಂರು ಧರಿಸುವ ಟೋಪಿಯನ್ನು ಆನ್ ಲೈನ್ ಮೂಲಕ ನಿಜಲಿಂಗಸ್ವಾಮೀಜಿ ತರಿಸಿದ್ದನು.  ತನ್ನ ಮೂಲ ಧರ್ಮ ಮರೆಮಾಚಿದ್ದ ಬಗ್ಗೆ ನಿಜಲಿಂಗಸ್ವಾಮೀಜಿ ದಾಖಲೆಗಳಲ್ಲು ಹಿಂದಿನ ಹೆಸರನ್ನೇ ಉಳಿಸಿಕೊಂಡಿದ್ದನು.

ನಿಜಲಿಂಗಸ್ವಾಮೀಜಿಯ ನಿಜಸ್ವರೂಪ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪೀಠತ್ಯಾಗ ಮಾಡುವುದಾಗಿ ಹೇಳಿ ಸದ್ದಿಲ್ಲದೆ ಜಾಗ ಖಾಲಿ ಮಾಡಿ ಯಾದಗಿರಿಗೆ ಮೊಹಮದ್ ನಿಸಾರ್ ಅಲಿಯಾಸ್ ನಿಜಲಿಂಗಸ್ವಾಮೀಜಿ ವಾಪಸ್ ಆಗಿದ್ದಾನೆ.

ನಿಸಾರ್ ಮೊಹಮದ್ ನಿಂದ ಅಕ್ಷರ ದಾಸೋಹ, ಶೈಕ್ಷಣಿಕ ಕ್ರಾಂತಿ ಮಾಡಿದ ವೀರಶೈವ ಲಿಂಗಾಯತ ಧರ್ಮಕ್ಕೆ ದ್ರೋಹ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

Key words: Muslim man, swamiji, chamarajnagar

The post ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ തൂക്കുസഭയ്ക്ക് സാധ്യത; യു.ഡി.എഫിന് നേരിയ മുന്‍തൂക്കം പ്രവചിച്ച് ടുഡേയ്‌സ് ചാണക്യ എക്‌സിറ്റ് പോള്‍

  തിരുവനന്തപുരം: കേരള നിയമസഭാ തെരഞ്ഞെടുപ്പില്‍ ആര്‍ക്കും വ്യക്തമായ ഭൂരിപക്ഷമില്ലാത്ത ഒരു...

Instagram Star Murder: భర్త చేతితో ఇన్‌స్టా స్టార్‌ దారుణ హత్య.. ట్విస్ట్‌ ఏంటంటే..?

Instagram Star Murder: ​భార్య ఎదుగుతుంటే చూసి మురిసిపోవాల్సిన భర్త.. ఆమె...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...