28
March, 2026

A News 365Times Venture

28
Saturday
March, 2026

A News 365Times Venture

ಮತಗಳ್ಳತನ : ರಾಹುಲ್ ಗಾಂಧಿ ಆರೋಪಕ್ಕೆ ಅರವಿಂದ ಲಿಂಬಾವಳಿ ತಿರುಗೇಟು

Date:

ಬೆಂಗಳೂರು,ಆಗಸ್ಟ್,8,2025 (www.justkannada.in): ರಾಜ್ಯದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದ್ದು ಅಕ್ರಮಮತಗಳು ಚಲಾವಣೆಯಾಗಿವೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಜಿ ಶಾಸಕ ಅರವಿಂದ ಲಿಂಬಾವಳಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂಬ ರಾಹುಲ್ ಗಾಂಧಿ  ಅವರ ಹೇಳಿಕೆ ಸ್ವಾಗತೀಸಬೇಕೋ ಏನು ಮಾತನಾಡಬೇಕು ಎಂದು ಗೊತ್ತಾಗುತ್ತಿಲ್ಲ. ಮಹದೇವಪುರದಲ್ಲಿ ವಲಸಿಗರೇ ಹೆಚ್ಚು ಇದ್ದಾರೆ. ಹೀಗಾಗಿ ಮತದಾರರ ಸಂಖ್ಯೆ ಹೆಚ್ಚಾಗಿದೆ. ರಾಹುಲ್ ಗಾಂಧಿ ತಪ್ಪು ಮಾಹಿತಿ ನೀಡಿದ್ದಾರೆ ಎಂದರು.

2008 ರಿಂದ ಬಿಜೆಪಿ 4 ಬಾರಿ  ಮಹದೇವಪುರ ವಿಧಾನಸಭೆ ಎಲೆಕ್ಷನ್ ನಲ್ಲಿ ಗೆಲುವು ಸಾಧಿಸಿದೆ. 4 ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಮಹದೇವಪುರದಲ್ಲಿ ಮಾತ್ರ ಬಿಜೆಪಿ ಗೆದ್ದಿದೆ ಎಂದಿದ್ದಾರೆ. ಆದರೆ ಚುನಾವಣೆ ವೇಳೆ ಗಾಂಧಿ ನಗರ ರಾಜಾಜಿನಗರ ಸಿವಿ ರಾಮನ್ ನಗರ, ಮಹದೇವಪುರದಲ್ಲಿ ಲೀಡ್ ಇತ್ತು.  ಮಹದೇವಪುರ ವೇಗವಾಗಿ ಬೆಳಯುತ್ತಿರುವ ಕ್ಷೇತ್ರವಾಗಿದೆ ಎಂದರು.

ಗುರುಕಿರತ್ ಸಿಂಗ್ ಡ್ಯಾಂಗ್ 4 ಬೂತ್ ಗಳಲ್ಲಿ ಹೆಸರಿದೆ ಎಂದು ಆರೋಪವಿದೆ.  ಮೊದಲ ಬಾರಿ ವೂಟರ್ ಲಿಸ್ಟ್ ಗೆ ಗುರುಕಿರತ್ ಅರ್ಜಿ ಸಲ್ಲಿಸಿದ್ದರು. ಗುರುಕಿರತ್ ಸಿಂಗ್  ಕನ್ನಮಂಗಲ ಸೀಗೆಹಳ್ಳಿಯಲ್ಲಿ ವಾಸವಾಗಿದ್ದಾರೆ. ಸದ್ಯಕ್ಕೆ ಚೆನ್ನೈನಲ್ಲಿ ಇದ್ದಾರೆ.  ಮೊದಲ ಬಾರಿ, ಎರಡನೇ ಬಾರಿ ವೋಟರ್ ಲೀಸ್ಟ್ ಗೆ ಅಪ್ಲೆ ಮಾಡಿದರೂ ರಿಜೆಕ್ಟ್ ಆಗಿತ್ತು.  ನಾಲ್ಕನೇ ಬಾರಿ ಅಪ್ಲೈ ಮಾಡಿದರೂ ಗುರುಕಿರತ್ ಸಿಂಗ್  ಅರ್ಜಿ ರಿಜೆಕ್ಟ್ ಆಗಿದೆ.  ನಂತರ ನಾಲ್ಕುಸಾರಿ ಹೆಸರು ಅಪ್ಲೋಡ್ ಆಗಿದೆ  ಎಂದರು.

Key words: Vote rigging, Rahul Gandhi, accusation, Arvind Limbavali

The post ಮತಗಳ್ಳತನ : ರಾಹುಲ್ ಗಾಂಧಿ ಆರೋಪಕ್ಕೆ ಅರವಿಂದ ಲಿಂಬಾವಳಿ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ...

‘ടീം ഇന്ത്യയായി ഒത്തൊരുമിച്ച് പ്രവര്‍ത്തിക്കണം’; പശ്ചിമേഷ്യന്‍ സംഘര്‍ഷത്തില്‍ മുഖ്യമന്ത്രിമാരുടെ യോഗം വിളിച്ച് പ്രധാനമന്ത്രി

ന്യൂദല്‍ഹി: പശ്ചിമേഷ്യന്‍ സംഘര്‍ഷത്തിന്റ സാഹചര്യത്തില്‍ രാജ്യത്തെ എല്ലാ സംസ്ഥാനങ്ങളിലെയും കേന്ദ്ര ഭരണപ്രദേശങ്ങളിലെയും...

'கூட்டம் கூடுவதற்கு ஏற்ற இடமல்ல' – விஜய்யின் பிரசாரத்துக்கு தேர்தல் அலுவலர் அனுமதி மறுத்தது ஏன்?

தவெக தலைவர் விஜய் நாளை பெரம்பூரிலிருந்து தனது பிரசாரத்தை தொடங்குவதாக திட்டமிட்டிருந்தார்....

Heart Touching Story : చనిపోయినా విడిపోలేదు.. విగ్రహాలు కట్టి ప్రతి ఏడాది పెళ్లి చేస్తున్న తల్లిదండ్రులు.!

ప్రేమకు చావు లేదని చాటిచెప్పే ఉదంతాలు అప్పుడప్పుడు మనల్ని ఆశ్చర్యపరుస్తుంటాయి. మహబూబాబాద్...