19
March, 2026

A News 365Times Venture

19
Thursday
March, 2026

A News 365Times Venture

ಸತ್ಯ ಹೇಳಿದ್ದಕ್ಕೆ ರಾಜಣ್ಣ ಅವರ ತಲೆದಂಡ- ಆರ್.ಅಶೋಕ್ ಟೀಕೆ

Date:

ಬೆಂಗಳೂರು,ಆಗಸ್ಟ್,11,2025 (www.justkannada.in): ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್,  ಸತ್ಯ ಹೇಳಿದ್ದಕ್ಕೆ ಕೆ.ಎನ್.ರಾಜಣ್ಣ ಅವರ ತಲೆದಂಡವಾಗಿದೆ. ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಲೇವಡಿ ಮಾಡಿದ್ದಾರೆ.

ಮತಗಳ್ಳತನ ಆರೋಪದ ಬಗ್ಗೆ ರಾಜಣ್ಣ ಸತ್ಯ ಹೇಳಿದ್ದರು. ಅದಕ್ಕೆ ರಾಜಣ್ಣ ತಲೆದಂಡವಾಗಿದೆ. ಸತ್ಯ ಹೇಳಿದರೆ ಕಾಂಗ್ರೆಸ್ ನವರಿಗೆ ಆಗಲ್ಲ. ಸೆಪ್ಟೆಂಬರ್ ನಲ್ಲಿ ಪ್ರಳಯ ಆಗುತ್ತೆ ಎಂದು ರಾಜಣ್ಣ ಹೇಳಿದ್ದರು.  ಕಳೆದ ಎರಡು ದಿನಗಳ ಹಿಂದೆಯೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ರಾಜೀನಾಮೆ ಪಡೆಯಲು ಸೂಚಿಸಿದ್ದಾರೆ ಎಂದು ಗೊತ್ತಾಗಿತ್ತು. ಈಗ ಸಚಿವರ ರಾಜೀನಾಮೆ ಪಡೆದಿದ್ದಾರೆ. ಈ ಮೂಲಕ ವಾಲ್ಮೀಕಿ ಸಮಾಜದವರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು  ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words: KN Rajanna, Resignation, truth, R. Ashok

The post ಸತ್ಯ ಹೇಳಿದ್ದಕ್ಕೆ ರಾಜಣ್ಣ ಅವರ ತಲೆದಂಡ- ಆರ್.ಅಶೋಕ್ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಚುನಾವಣಾ ವಿಚಾರ ಸಿಎಂ ಕಚೇರಿಯಲ್ಲಿ ಚರ್ಚಿಸಿದ್ದು ತಪ್ಪು – ಆರ್.ಅಶೋಕ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಟಿಕೆಟ್   ಕುರಿತ ವಿಚಾರವನ್ನ...

തരൂരിനെ പിന്തുണച്ചതിന് അപമാനിക്കപ്പെട്ടു; കോണ്‍ഗ്രസ് വിട്ട് ബി.ജെ.പിയില്‍ ചേര്‍ന്ന് അസം എം.പി

ഗുവാഹത്തി: മുതിര്‍ന്ന നേതാവ് ശശി തരൂരിനെ പിന്തുണച്ചതിന്റെ പേരില്‍ കോണ്‍ഗ്രസിനുള്ളില്‍ നിന്നും...

முரண்டு பிடிக்கும் சிபிஎம்; ஆப்சென்ட் ஆன விசிக! – கூட்டணி தலைவலியில் அறிவாலயம்!

திமுக கூட்டணியில் நிலவி வரும் இழுபறிக்கு இன்னமும் ஒரு முடிவு கிடைக்கவில்லை....

Off The Record : కాంగ్రెస్ నేత ప్రపోజల్ విని కేటీఆర్ షాక్?

Off The Record: తెలంగాణలో ఖాళీ అయిన రెండు రాజ్యసభ స్థానాలకు...