1
May, 2026

A News 365Times Venture

1
Friday
May, 2026

A News 365Times Venture

ಕೆ.ಎನ್ ರಾಜಣ್ಣ ರಾಜೀನಾಮೆ: ಕಾಂಗ್ರೆಸ್ ನಿಜ ಬಣ್ಣ ಬಯಲು- ಬಿವೈ ವಿಜಯೇಂದ್ರ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆಯಿಂದ ಕಾಂಗ್ರೆಸ್ ನಿಜ ಬಣ್ಣ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಕುರಿತು ಮಾತನಾಡಿದ ಬಿ.ವೈ ವಿಜಯೇಂದ್ರ,  ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದರು. ರಾಜಣ್ಣ ರಾಹುಲ್ ಗಾಂಧಿ ಆರೋಪದ ಬಗ್ಗೆ ಆಕ್ಷೇಪಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದು ಆಗಿದ್ದು ಎಂದಿದ್ದರು. ಆದರೆ ರಾಹುಲ್ ಗಾಂಧಿ ಅವರಿಗೆ ಸತ್ಯ ಕೇಳಲು ಆಗಿಲ್ಲ ಎಂದು ಕುಟುಕಿದರು.

ರಾಹುಲ್ ಗಾಂಧಿ ಸಂವಿಧಾನ ಹಿಡಿದು ದಲಿತರ ಪರ ಅಂತಾರೆ . ಆದರೀಗ ಎಸ್ ಟಿ ಸಮುದಾಯದ ಕೆಎನ್ ರಾಜಣ್ಣ ಅವರನ್ನ ರಾಜೀನಾಮೆ ಕೊಡೊಸಿದ್ದಾರೆ.  ಈಗ ಕಾಂಗ್ರೆಸ್ ನ ನಿಜ ಬಣ್ಣ ಬಯಲಾಗಿದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: KN Rajanna, Resignation,  Congress, BY Vijayendra

The post ಕೆ.ಎನ್ ರಾಜಣ್ಣ ರಾಜೀನಾಮೆ: ಕಾಂಗ್ರೆಸ್ ನಿಜ ಬಣ್ಣ ಬಯಲು- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

294ല്‍ 226ഉം നേടും, അധികാരം നിലനിര്‍ത്തും; ‘ബി.ജെ.പി ഓഫീസില്‍ തയ്യാറാക്കിയ’ എക്‌സിറ്റ് പോള്‍ ഫലങ്ങളെ തള്ളി മമത

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ ബി.ജെ.പിക്ക് വിജയം പ്രവചിക്കുന്ന എക്‌സിറ്റ്...

RCB vs GT : బెంగళూరును చిత్తు చేసిన టైటాన్స్.. గిల్ మెరుపులు

RCB vs GT :  హోం గ్రౌండ్ నరేంద్ర మోదీ స్టేడియంలో...

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ...