17
March, 2026

A News 365Times Venture

17
Tuesday
March, 2026

A News 365Times Venture

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ.  ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು.

ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ.  ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆಯನ್ನ  ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದು ರಾಜ್ಯಪಾಲರಿಗೆ ಅಂಗೀಕಾರದ ಪತ್ರ ರವಾನೆ ಮಾಡಲಿದ್ದಾರೆ.

Key words: Accept, KN Rajanna,  resignation, minister post

The post ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿರ್ಸಿ ವೃತ್ತದಿಂದ ಮತ್ತೊಂದು ಮೇಲ್ಸೇತುವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,17,2026 (www.justkannada.in):  ಚಾಮರಾಜಪೇಟೆ ಸಿರ್ಸಿ ಜಂಕ್ಷನ್‌ನಿಂದ ಬಿಎಚ್ ಇಎಲ್ ಕಿಮಕೋ...

അമേരിക്കയ്ക്ക് നിങ്ങളോട് കൂറില്ല, ഇസ്രഈല്‍ നിങ്ങളുടെ ശത്രുവാണ്; ഇസ്‌ലാമിക രാഷ്ട്രങ്ങള്‍ക്ക് മുന്നറിയിപ്പുമായി ലാരിജാനി

ടെഹ്റാന്‍: ഇസ്‌ലാമിക രാജ്യങ്ങള്‍ക്ക് തുറന്ന കത്തുമായി ഇറാന്റെ സുരക്ഷാ കൗണ്‍സില്‍ സെക്രട്ടറി അലി...

Rajinikanth: 'காலம் பேசாது ஆனால் காத்திருந்து பதில் சொல்லும்' – ஆதவ் அர்ஜுனாவுக்கு ரஜினிகாந்த் பதில்

நடிகர் ரஜினிகாந்த் அரசியலுக்கு வராதது குறித்து தவெக நிர்வாகி ஆதவ் அர்ஜுனா...

Haryana Shocker: లవర్‌కు రంగులు రాశాడని, ఫ్రెండ్ దారుణహత్య..

Haryana Shocker: తన ప్రేయసికి రంగులు పూశాడనే కారణంగా ఒక వ్యక్తి...