27
April, 2026

A News 365Times Venture

27
Monday
April, 2026

A News 365Times Venture

ರೌಡಿಶೀಟರ್ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್.

Date:

ಬೆಂಗಳೂರು,ಆಗಸ್ಟ್,13,2025 (www.justkannada.in):  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಗೆ  ಮಧ್ಯಂತರ ರಿಲೀಫ್ ಸಿಕ್ಕಿದೆ.

ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜು ವಿರುದ್ದ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.  ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಧೀಶ  ಅರುಣ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಭೈರತಿ ಬಸವರಾಜುಗೆ ಸೂಚನೆ ನೀಡಿದೆ.

ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.

Key words: Rowdy-sheeter, murder case, Relief , MLA ,Bhairati Basavaraj

The post ರೌಡಿಶೀಟರ್ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉക്രൈനെതിരായ ‘വിശുദ്ധ യുദ്ധത്തില്‍’ റഷ്യയ്ക്ക് പൂര്‍ണ പിന്തുണ; നിലപാട് ആവര്‍ത്തിച്ച് ഉത്തര കൊറിയ

പ്യോങ്‌യാങ്: ഉക്രൈനെതിരായ യുദ്ധത്തില്‍ റഷ്യയ്ക്ക് പൂര്‍ണ പിന്തുണ പ്രഖ്യാപിച്ച് ഉത്തര കൊറിയന്‍...

தேர்தல் முடிந்த சூட்டோடு விநாயகர், காளி கோயிலில் சாமி தரிசனம்; சொந்த ஊரில் வைகோ

தமிழக சட்டப்பேரவைத் தேர்தல் முடிந்து விட்ட சூழலில் பதிவான அதிக வாக்கு...

CM Revanth Reddy : BRS ఒక చచ్చిపోయిన శవం.. దానికి భవిష్యత్తు లేదు

CM Revanth Reddy : ముఖ్యమంత్రి రేవంత్ రెడ్డి బీఆర్ఎస్ పార్టీపై...

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು...