8
March, 2026

A News 365Times Venture

8
Sunday
March, 2026

A News 365Times Venture

ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ  ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ  ಎಸ್ ಐಟಿ ತನಿಖೆ ನಡೆಯುತ್ತಿದೆ.  ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ  ಪ್ರಕರಣ ಕುರಿತು ಪ್ರಸ್ತಾಪಿಸಿದರು.  ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂಧ 164 ಹೇಳಿಕೆ ನೀಡಿದ್ದಾನೆ.  ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ.

ಈ ಬಗ್ಗೆ ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.

Key words: Dharmasthala case, SIT , Session, Minister, Parameshwar

The post ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

MDA ವಿಶೇಷ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮ: ಸರ್ಕಾರದಿಂದ ಮತ್ತೆ ಸೂಚನೆ

  ಮೈಸೂರು, ಮಾ.೦೮,೨೦೨೬ : ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಮೈಸೂರು...

അമേരിക്കയുടെയും ഇസ്രഈലിന്റെയും സാമ്പത്തിക താല്പര്യങ്ങളാണ് ആക്രമണങ്ങൾക്ക് കാരണം: ഇസ്രഈൽ പാർലമെന്റ് അംഗം

ജെറുസലേം: അമേരിക്കയുടെയും ഇസ്രഈലിന്റെയും സാമ്പത്തിക, രാഷ്ട്രീയ താത്പര്യങ്ങളാണ് ആക്രമണങ്ങൾക്ക് കാരണമെന്ന് ഇസ്രഈൽ...

கடுமையாகும் ஈரான் போர்: முன்பை விட வேகமாக வலுவாகும் அமெரிக்க டாலர்! – இது 'எப்படி' சாத்தியம்?

ஈரான் போருக்கு மத்தியில் அமெரிக்க டாலர் மதிப்பு தொடர்ந்து வலுவடைந்து வருகிறது.சொல்லப்...

Iran War: “ట్రంప్‌ను వదిలిపెట్టం, మూల్యం చెల్లించుకోవాల్సిందే”.. ఇరాన్ బిగ్ వార్నింగ్..

Iran War: అమెరికా అధ్యక్షుడు డొనాల్డ్ ట్రంప్‌కు ఇరాన్ భారీ హెచ్చరిక...