27
April, 2026

A News 365Times Venture

27
Monday
April, 2026

A News 365Times Venture

ಖಚಿತ ಮಾಹಿತಿ ಇಟ್ಟುಕೊಂಡು ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ-ಕೆ.ಎನ್ ರಾಜಣ್ಣ

Date:

ಬೆಂಗಳೂರು,ಆಗಸ್ಟ್,15,2025 (www.justkannada.in): ಸಚಿವ ಸ್ಥಾನದಿಂದ ವಜಾಗೊಂಡ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಚಿವ ಕೆ.ಎನ್ ರಾಜಣ್ಣ,  ನನ್ನ ವಿರುದ್ದ ಯಾರು ಏನೇನು ಹೇಳಿದ್ದಾರೆ ಎಂದು ಗೊತ್ತಿದೆ. ಅವರ ಉದ್ದೇಶ ಈಡೇರಿಸಿಕೊಳ್ಳುಲು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ  ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ . ಯಾರಿಂದ ಷಡ್ಯಂತ್ರ  ಎಂದು ಮಾಧ್ಯಮದ ಮುಂದೆ ಹೇಳಲ್ಲ. ಖಚಿತ ಮಾಹಿತಿ ಇಟ್ಟುಕೊಂಡು ಮಾತನಾಡುತ್ತೇನೆ. ಆಧಾರ ಇಲ್ಲದೆ ಹೇಳಲ್ಲ  ಸಿಎಂ ಸಿದ್ದರಾಮಯ್ಯ ಹೈಕಮಾಂಡ್  ಆದೇಶಕ್ಕೆ ತಲೆ ಬಾಗಿದ್ದಾರೆ.  ನನ್ನ ವಜಾಗೆ ಕಾರಣ ಏನು ಎಂಬುದನ್ನ ವರಿಷ್ಠರನ್ನ ಭೇಟಿಯಾದಾಗ ಕೇಳುತ್ತೇನೆ ಎಂದರು.

ಬಿಜೆಪಿಗೆ ಆಹ್ವಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎನ್ ರಾಜಣ್ಣ,  ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುವವನು. ಅಧಿಕಾರ ಇಲ್ಲದಿದ್ದರೂ ಇಲ್ಲೇ ಇರತ್ತೇನೆ . ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

Key words: Dismiss, Minister, post, conspired, K.N. Rajanna

The post ಖಚಿತ ಮಾಹಿತಿ ಇಟ್ಟುಕೊಂಡು ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ-ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വേണമെങ്കില്‍ ചര്‍ച്ച ഫോണിലുമാകാം; ചര്‍ച്ചയ്‌ക്കൊരുക്കം, യുദ്ധം ഉടന്‍ തീരുമെന്നും ട്രംപ്

  വാഷിങ്ടണ്‍: പശ്ചിമേഷ്യന്‍ സംഘര്‍ഷത്തിന് സമാധാനപരമായ പരിഹാരം കാണുന്നതിനായി ഇറാന് തങ്ങളെ...

"பாதுகாப்பு குறைப்பாடே இந்தத் துப்பாக்கிச் சூட்டிற்கு காரணம்" – ட்ரம்ப் பேச்சு

நேற்று வாஷிங் டன்னில் உள்ள ஹோட்டல் ஒன்றில் டின்னர் நிகழ்ச்சி நடக்கவிருந்தது....

House Sales Down: భారీగా పడిపోయిన ఇళ్ల అమ్మకాలు.. ప్రధాన కారణం ఇదే..

భారతదేశంలోని ప్రధాన నగరాల్లో సామాన్యులకు అందుబాటులో ఉండే ఇళ్ల అమ్మకాలు గణనీయంగా...

തെരഞ്ഞെടുപ്പിന്റെ ആദ്യ ഘട്ടം കഴിഞ്ഞപ്പോള്‍ തന്നെ തൃണമൂലിന്റെ അഹങ്കാരം അവസാനിച്ചു, ബംഗാളില്‍ ബി.ജെ.പിക്ക് ചരിത്രവിജയം: മോദി

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പിന്റെ ആദ്യ ഘട്ട വോട്ടെടുപ്പ് കഴിഞ്ഞപ്പോള്‍...