28
August, 2026

A News 365Times Venture

28
Friday
August, 2026

A News 365Times Venture

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಅರ್ಜಿ

Date:

ಬೆಂಗಳೂರು,ಆಗಸ್ಟ್,16,2025 (www.justkannada.in):  ಸ್ಯಾಂಡಲ್ ವುಡ್ ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು  ಉಂಟಾಗಿದ್ದು ,ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 2014 ರಲ್ಲಿ ಸ್ವಪ್ನಾ ಜೊತೆ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದ ಅಜಯ್ ರಾವ್ ಜೀವನ ಚೆನ್ನಾಗಿತ್ತು. ಆದರೆ ಇದೀಗ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಚೇದನ ನೀಡುವಂತೆ ಅಜಯ್ ಹಾಗೂ ಸ್ವಪ್ನಾ ರಾವ್ ಕೋರ್ಟ್ ಮೊರೆ ಹೋಗಿದ್ದಾರೆ.

ಪತಿ ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು. ಮದುವೆ ಆಗಿ 10 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ಪತಿ ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ ಎನ್ನಲಾಗಿದೆ.

Key words: Actor, Ajay Rao, Wife, Divorce

The post ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಅರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ...

പിടികിട്ടാപ്പുള്ളി സുകുമാര കുറിപ്പിനെ തപ്പി വീണ്ടുമിറങ്ങും: ബ്രൂണോയിലെ വയോധികനെ കണ്ടെത്താന്‍ ചെന്നിത്തലയുടെ നിര്‍ദേശം: അന്വേഷണം ക്രൈം ബ്രാഞ്ചിന്

തിരുവനന്തപുരം: പിടികിട്ടാപ്പുള്ളി സുകുമാര കുറുപ്പിന്റെ രൂപ സാദൃശ്യമുള്ള വയോധികനെ ബ്രൂണോയില്‍ കണ്ടെത്തിയതിന്...

"மேகதாது அணை தமிழகத்திற்கே உதவும்; உச்ச நீதிமன்றத் தீர்ப்பைக் காப்பாற்றுவேன்" – கர்நாடக முதல்வர்

கர்நாடகாவின் முதலமைச்சராக டி.கே.சிவகுமார் பதவியேற்ற பின், தமிழ்நாட்டிலும், கர்நாடகாவிலும் மேகதாது அணைப்...

OTR: సీట్ల పంపకానికి ముందే ‘నోట్ల’ పంచాయితీ! టీడీపీ-జనసేనలో కొత్త టెన్షన్

OTR: యాందిసామీ…. దుడ్లెట్టా…! ఎవుడు పెట్టుకుంటాడు? ఉమ్మడి చిత్తూరు జిల్లా కూటమిలో...