7
March, 2026

A News 365Times Venture

7
Saturday
March, 2026

A News 365Times Venture

ಅಗ್ನಿ ದುರಂತದಲ್ಲಿ ಐವರು ಸಜೀವ ದಹನ: ವೈಯಕ್ತಿಕ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್

Date:

ಬೆಂಗಳೂರು,ಆಗಸ್ಟ್,16,2025 (www.justkannada.in): ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿನ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ್ದ  ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಮದನ್ ಸಿಂಗ್(34) ಪತ್ನಿ ಸಂಗೀತಾ(33), ಪುತ್ರರಾದ ಮಿತೇಶ್(8), ವಿಹಾನ್(7) ಹಾಗೂ ಕಾರ್ಮಿಕ ಸುರೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ  ಬೆಂಕಿ ನಂದಿಸಿ ಐದು ಮೃತದೇಹಗಳನ್ನ ಹೊರತೆಗೆದಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಪರಿಶೀಲಿಸಿದ್ದು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹಾಗೆಯೇ ಸರ್ಕಾರದಿಂದಲೂ ಪರಿಹಾರ ಕೊಡಿಸಿರುವ ಭರವಸೆ ನೀಡಿದ್ದಾರೆ.

Key words: Five people, death, fire, Bangalore

The post ಅಗ್ನಿ ದುರಂತದಲ್ಲಿ ಐವರು ಸಜೀವ ದಹನ: ವೈಯಕ್ತಿಕ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ

ಮಂಗಳೂರು,ಮಾರ್ಚ್,7,2026 (www.justkannada.in): ಬಜೆಟ್ ಅಧಿವೇಶನದಲ್ಲಿ ಎಲ್ಲಾ ಎಲ್ಲ ಶಾಸಕರು ಭಾಗಿಯಾಗುವಂತೆ...

രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണം; പരാതിക്കാരി സുപ്രീം കോടതിയില്‍

ന്യൂദല്‍ഹി: ലൈംഗിക പീഡനക്കേസില്‍ പാലക്കാട് എം.എല്‍.എ രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണമെന്ന്...

Hanamkonda: హనుమకొండలో ఘోర ప్రమాదం.. టిప్పర్ ఢీకొని ఇద్దరు విద్యార్థులు మృతి

Hanamkonda: హనుమకొండ జిల్లాలో విషాదకర ఘటన చోటు చేసుకుంది. జిల్లాలోని హసన్‌పర్తి...