7
March, 2026

A News 365Times Venture

7
Saturday
March, 2026

A News 365Times Venture

ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್

Date:

ಬೆಂಗಳೂರು,ಆಗಸ್ಟ್,19,2025 (www.justkannada.in):  ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿ ಬಗ್ಗೆ ಚರ್ಚಿಸಲು ಇಂದು ಸಂಜೆ 7.30ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ವಿಧಾನಸೌಧದಲ್ಲಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 7.30ಕ್ಕೆ ಸಭೆ ನಡೆಯಲಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ನೀಡಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದರೆ ಸಂಭ್ರಮಾಚಾರಣೆ  ಸಮುದಾಯದವರು ಸಿದ್ಧರಾಗಿದ್ದಾರೆ. ಇನ್ನೊಂದೆಡೆ ಗುಂಪಿನಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ವಿರೋಧಿಸಲಾಗಿದೆ. ಈ ಮಧ್ಯೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ದಲಿತ ಎಡಗೈ ಸಮಾಜದ ನಾಯಕ ಭಾಸ್ಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Key words: Special Cabinet Meeting, Internal Reservation, High Aalert

The post ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ

ಮಂಗಳೂರು,ಮಾರ್ಚ್,7,2026 (www.justkannada.in): ಬಜೆಟ್ ಅಧಿವೇಶನದಲ್ಲಿ ಎಲ್ಲಾ ಎಲ್ಲ ಶಾಸಕರು ಭಾಗಿಯಾಗುವಂತೆ...

രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണം; പരാതിക്കാരി സുപ്രീം കോടതിയില്‍

ന്യൂദല്‍ഹി: ലൈംഗിക പീഡനക്കേസില്‍ പാലക്കാട് എം.എല്‍.എ രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണമെന്ന്...

Hanamkonda: హనుమకొండలో ఘోర ప్రమాదం.. టిప్పర్ ఢీకొని ఇద్దరు విద్యార్థులు మృతి

Hanamkonda: హనుమకొండ జిల్లాలో విషాదకర ఘటన చోటు చేసుకుంది. జిల్లాలోని హసన్‌పర్తి...