7
March, 2026

A News 365Times Venture

7
Saturday
March, 2026

A News 365Times Venture

ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ

Date:

ಚಿತ್ರದುರ್ಗ,ಆಗಸ್ಟ್,23,2025 (www.justkannada.in): ಇಡಿಯಿಂದ  ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ ನಾಯಕರ ಮನೆ  ಮೇಲೆ ಏಕೆ ಇಡಿ ದಾಳಿ ನಡೆಸಲ್ಲ. ಕಾಂಗ್ರೆಸ್  ಶಾಸಕರ ಮನೆ ಮೇಲೆಯೇ ಏಕೆಇಡಿ ದಾಳಿ ಆಗುತ್ತೆ ಬಿಜೆಪಿಯವರು ಷಡ್ಯಂತ್ರ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಕೆಸಿ ವೀರೇಂದ್ರ ಓರ್ವ ವ್ಯಾಪಾರಸ್ಥ ಶಾಸಕ ವೀರೇಂದ್ರರಿಗೆ ಹೆದರಿಸುವ ಕೆಲಸ ನಡೆದಿದೆ.  ಹೆದರಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ನಡೆದಿದೆ.  ಇಂತಹ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ ಕೇಂದ್ರ ಸರ್ಕಾರ ಇಡಿ ಸಿಬಿಐ ಅನ್ನು ಕೈಗೊಂಬೆಯಾಗಿಸಿಕೊಂಡಿದೆ ಎಂದು  ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

Key words: Threatening, ED,  Congress, Minister, Shivraj Thangadagi

The post ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ...

സ്വന്തം ഊര്‍ജ ആവശ്യങ്ങള്‍ നിറവേറ്റാന്‍ ഇന്ത്യയ്ക്ക് മറ്റൊരു രാജ്യത്തിന്റെ അനുമതി എന്തിന്? സ്റ്റാലിന്‍

ചെന്നൈ: പശ്ചിമേഷ്യയില്‍ സംഘര്‍ഷം തുടരുന്ന സാഹചര്യത്തില്‍ റഷ്യയില്‍ നിന്നും എണ്ണ വാങ്ങുന്നതിനായി...

Vande Bharat Express: రైల్వే ప్రయాణికులకు అలర్ట్.. ఈ వందే భారత్ ట్రైన్ టైమింగ్స్‌ మారాయ్..

హిందూపూర్ స్టేషన్‌లో కాచిగూడ–యశ్వంతపూర్ వందే భారత్ ఎక్స్‌ప్రెస్ సమయాల్లో మార్పులు చేస్తూ...