7
March, 2026

A News 365Times Venture

7
Saturday
March, 2026

A News 365Times Venture

ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು

Date:

ಉಡುಪಿ,ಆಗಸ್ಟ್,23,2025 (www.justkannada.in):  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ  ಮಹೇಶ್ ತಿಮರೋಡಿಗೆ ಷರತ್ತುಬದ‍್ಧ ಜಾಮೀನು ಮಂಜೂರಾಗಿದೆ.

ಉಡುಪಿ ಜಿಲ್ಲಾಕೋರ್ಟ್  ಮಹೇಶ್ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮೊನ್ನೆ ಉಜಿರೆ ನಿವಾಸದಲ್ಲಿ ಮಹೇಶಗ ತಿಮರೋಡಿ ಅವರನ್ನ  ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದರು.

ಇದೀಗ ಜಾಮೀನು ಮಂಜೂರು ಮಾಡಿರುವ ನ್ಯಾಯಾಧೀಶ ನಾಗೇಶ್ ಮುಂದೆ ಈ ರೀತಿ ನ್ಯೂಸೆನ್ಸ್ ಮಾಡದಂತೆ ಮಹೇಶ್ ತಿಮರೋಡಿಗೆ ಎಚ್ಚರಿಕೆ ನೀಡಿದ್ದಾರೆ.

Key words: Mahesh Timarodi, granted, conditional bail

The post ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅದು ಬಜೆಟ್ ನಲ್ಲಿ ಘೋಷಿಸುವ ಹಣವಲ್ಲ: ಗುತ್ತಿಗೆದಾರರು ಕಾಯಬೇಕಷ್ಟೆ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮಾರ್ಚ್,7,2026 (www.justkannada.in): ಬಾಕಿ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿ ಗುತ್ತಿಗೆದಾರರು...

ഇറാന്‍ വിഷയത്തില്‍ നയതന്ത്ര നിലപാട് കടുപ്പിച്ച് ഇന്തോനേഷ്യ; ബോര്‍ഡ് ഓഫ് പീസില്‍ നിന്ന് പിന്മാറി

ജാക്കാര്‍ത്ത: ഇറാനിലെ വ്യോമാക്രമണത്തിന് പിന്നാലെ യു.എസ് പ്രസിഡന്റ് ആരംഭിച്ച ഗസ ബോര്‍ഡ്...

Christopher Tilak: "உழைக்கும் தொண்டனுக்கும் கிடைத்த வெற்றியாகக் கருதுகிறேன்" – கிறிஸ்டோபர் திலக்

அகில இந்திய காங்கிரஸ் கமிட்டியின் செயலாளரும், திருச்சி மாவட்டத்தைச் சேர்ந்தவருமான கிறிஸ்டோபர்...