13
March, 2026

A News 365Times Venture

13
Friday
March, 2026

A News 365Times Venture

ಯತ್ನಾಳ್ ಗೆ ಮಹಿಳೆಯ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿನಲ್ಲೇ ತಿಳಿಯುತ್ತೆ- ಸಚಿವ ಶಿವರಾಜ್ ತಂಗಡಗಿ

Date:

ಕೊಪ್ಪಳ,ಆಗಸ್ಟ್,26,2025 (www.justkannada.in):  ಮುಸ್ಲಿಂ ಸಮಾಜದ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ 5 ಲಕ್ಷ ಹಣ ಕೊಡುತ್ತೇನೆ ಎಂದು ಘೋಷಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ವಿರುದ್ದ ಸಚಿವ ಶಿವರಾಜ್ ತಂಗಡಗಿ  ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ,  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮಹಿಳೆಯ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿಂದಲೇ ಗೊತ್ತಾಗುತ್ತಿದೆ.  ಯಾವ ನೈತಿಕತೆಯಿಂದ ಅವರು ಈ ರೀತಿ ಹೇಳಿಕೆ ಕೊಡುತ್ತಾರೆ? ಎಂದು ವಾಗ್ದಾಳಿ ನಡೆಸಿದರು. .

ದುಡ್ಡು ಇವರ ಬಳಿ ಮಾತ್ರ ಇದೆ ಅಂದುಕೊಂಡಿದ್ದಾರಾ? ಬೇರೆ ಜಾತಿ ಧರ್ಮದ ಹೆಣ್ಣುಮಕ್ಕಳ ವಿಷಯದಲ್ಲಿ ಕೀಳಾಗಿ ಮಾತನಾಡುವುದು ದೇಶ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಒಪ್ಪಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹರಿಹಾಯ್ದರು.

Key words: MLA, Basanagowda patil Yatnal, no respect, women, Minister, Shivaraj Thangadgi

The post ಯತ್ನಾಳ್ ಗೆ ಮಹಿಳೆಯ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿನಲ್ಲೇ ತಿಳಿಯುತ್ತೆ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ...

ട്രംപിന്റെ ഭീഷണി വകവെയ്ക്കാതെ ശ്രീലങ്ക; അമേരിക്ക കൊലപ്പെടുത്തിയ 84 നാവികരുടെ മൃതദേഹങ്ങൾ ഇറാന് കൈമാറും

കൊളംബോ: കഴിഞ്ഞയാഴ്ച അമേരിക്ക ആക്രമിച്ച ഇറാന്റെ യുദ്ധക്കപ്പലായ ഐറിസ് ദേനയിൽ ഉണ്ടായിരുന്ന...

`எங்க ஆளுங்கதான், ஆனா திமுக MLA' – ஒற்றை சீட் எனும் முட்டுச் சந்தில் மதிமுக! – காரணம் யார்?

நேற்று மாலை முதல் சமூக ஊடகங்கள் முழுக்க கட்சியில் மிச்சமிருக்கிற மதிமுக...

CM Revanth Reddy: అల్లు అర్జున్ హాలీవుడ్‌లో కూడా రాణించాలి.. సీఎం రేవంత్ రెడ్డి..

హైదరాబాద్ కోకాపేటలో అల్లు కుటుంబం ప్రతిష్టాత్మకంగా నిర్మించిన ‘అల్లు సినిమాస్’ మల్టీప్లెక్స్‌ను...