25
April, 2026

A News 365Times Venture

25
Saturday
April, 2026

A News 365Times Venture

ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಭೆ ನಡೆಸಿ ಚರ್ಚಿಸಿದ ಸಚಿವ ಸಂತೋಷ್ ಲಾಡ್

Date:

ಬೆಂಗಳೂರು,ಸೆಪ್ಟಂಬರ್,4,2025 (www.justkannada.in): ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ವಲಯ ಮತ್ತು ಆಟೋಮೇಶನ್ ವಲಯಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ ನಡೆಸಿ ಚರ್ಚಿಸಿದರು.

ಇಂದು ವಿಕಾಸ ಸೌಧದ ಕೊcಠಡಿ ಸಂಖ್ಯೆ 122 ರಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ  ಕಾರ್ಮಿಕ ಸಚಿವ ಸಂತೋಷ್ ಲಾಡ್  ಅವರು ಪ್ರತಿನಿಧಿಗಳು ಮತ್ತು ಕನ್ಸೋರ್ಟಿಯಂ ಪ್ರಮುಖ ರೊಂದಿಗೆ ಸಮಲೋಚನೆ ನಡೆಸಿದರು.

ಈ ಸಭೆಯಲ್ಲಿ   ಸಂಸದ ಈ.ತುಕಾರಾಂ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಭಾರತಿ, ಜಂಟಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಮಿಕ ಆಯುಕ್ತರಾದ ಉಮೇಶ್, ಚಿದಾನಂದ, ಜಂಟಿ ಕಾರ್ಮಿಕ ಆಯುಕ್ತರು ಮತ್ತು ವಿಶೇಷಾಧಿಕಾರಿ, ಶಶಿಧರ್, ಕನ್ಸಲ್ಟೆಂಟ್ ಮುಖ್ಯಸ್ಥರು ಮತ್ತು ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಅವರಿಗೆ ಕೌಶಲ್ಯ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದರು.

Key words: skill training institute, Minister, Santosh Lad holds, meeting

The post ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಭೆ ನಡೆಸಿ ಚರ್ಚಿಸಿದ ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പേ.ടി.എം പേയ്‌മെന്‍സ് ബാങ്ക് പൂട്ടി; ലൈസന്‍സ് റദ്ദാക്കി ആര്‍.ബി.ഐ

മുബൈ: പേ.ടി.എം പേമന്റ്‌സ് ബാങ്കിന്റെ ലൈസന്‍സ് റദ്ദാക്കി റിസര്‍വ് ബാങ്ക് ഓഫ്...

ஈரான் போர் நெருக்கடி: பணத்தைத் திருப்பிக் கேட்ட அபுதாபி; சவுதியிடம் 'கடன்' வாங்கி கடனை அடைத்த பாக்

ஐக்கிய அமீரகத்தில் இருக்கும் அபுதாபியின் வெளிநாட்டு உதவி நிறுவனம், 'அபுதாபி மேம்பாட்டு...

Governor Abdul Nazeer: ఏపీ గవర్నర్‌కు అస్వస్థత.. ఆస్పత్రికి తరలింపు..

Governor Abdul Nazeer: ఆంధ్రప్రదేశ్‌ గవర్నర్‌ సయ్యద్ అబ్దుల్ నజీర్ అస్వస్థతకు...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು...