21
April, 2026

A News 365Times Venture

21
Tuesday
April, 2026

A News 365Times Venture

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ

Date:

ಮಂಡ್ಯ,ಸೆಪ್ಟಂಬರ್,8,2025 (www.justkannada.in): ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ  ನಡೆಸಿದ್ದು ಇದನ್ನ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆದಿದೆ.  ರಾತ್ರಿ ನಡೆದ ಘಟನೆಯಿಂದ ಪ್ರಕ್ಷುಬ್ಧ ವಾತಾವರಣವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇನ್ನು ಕಲ್ಲುತೂರಾಟ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.  ಕಂಬದಲ್ಲಿ ಕಟ್ಟಿರುವ ಹಸಿರು ಬಾವುಟಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ

Key words: Protests, outrage, stone-pelting, Ganesha immersion

The post ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അപ്രതീക്ഷിത സ്ഫോടനം; ചികിത്സാ സഹായങ്ങൾ ലഭ്യമാക്കും; തൃശൂരിലെ സ്‌ഫോടനത്തിൽ പ്രതികരിച്ച് മുഖ്യമന്ത്രി

തൃശ്ശൂർ: തൃശൂരിലെ വെടിക്കെട്ട് പുരയിലുണ്ടായ സ്‌ഫോടനത്തിൽ പ്രതികരിച്ച് മുഖ്യമന്ത്രി പിണറായി വിജയൻ.പുറത്തുവരുന്ന...

தமிழ்நாட்டில் தொடங்கியது `அமைதி நேரம்’ – ஓய்ந்தது 2026 சட்டமன்றத் தேர்தல் பிரசாரம்!

தமிழ்நாட்டின் சட்டப்பேரவைத் தேர்தல் களம் இறுதிக்கட்டத்தை எட்டியுள்ளது. தமிழ்நாட்டின் தேர்தலில் இம்முறை...

Ganja: గంజాయి మాయలో సాఫ్ట్‌వేర్ ఇంజనీర్.. ఉద్యోగం వదిలి.. ఇంటిపైనే సాగు..

చెడు సావాసాలు ఎంతటి వ్యసనాలకు గురిచేస్తాయో, ఆ వ్యసనాలు ఉన్నతమైన భవిష్యత్తును...

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ...