1
April, 2026

A News 365Times Venture

1
Wednesday
April, 2026

A News 365Times Venture

ಒಳಮೀಸಲಾತಿ ಅನ್ಯಾಯ ಖಂಡಿಸಿ ಧರಣಿ: ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನ: ಟ್ರಾಫಿಕ್ ಜಾಮ್

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in):  ಎಸ್ ಸಿ ಒಳಮೀಸಲಾತಿ ಜಾರಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಭೋವಿ ಕೊರಚ ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದಿದ್ದಾರೆ. ರಸ್ತೆ ಮಧ್ಯೆದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಆರ್ ಸರ್ಕಲ್ ಕಡೆ ತೆರಳುವ ರಸ್ತೆ ತಡೆದು  ಪ್ರತಿಭಟನೆ ನಡೆಸಿದ್ದು , ಬಸ್ ಕಾರುಗಳನ್ನ ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ.  ಇನ್ನೊಂದೆಡೆ ಪ್ರತಿಭಟನೆ ವೇಳೆ ಸ್ಥಳದಲ್ಲಿ ಯುವಕರು  ಕುಸಿದು ಬಿದ್ದು ಅಸ್ವಸ್ಥರಾದ ಘಟನೆ ನಡೆದಿದೆ. ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

Key words: condemns, reservation, injustice, protest

The post ಒಳಮೀಸಲಾತಿ ಅನ್ಯಾಯ ಖಂಡಿಸಿ ಧರಣಿ: ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನ: ಟ್ರಾಫಿಕ್ ಜಾಮ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...

ഗള്‍ഫ് രാജ്യങ്ങളിലെ ഇറാന്റെ ആക്രമണങ്ങളെ അപലപിക്കുന്നു: സിറിയന്‍ പ്രസിഡന്റ്

സിറിയ: ഗള്‍ഫ് രാജ്യങ്ങളിലേക്കുള്ള ഇറാന്റെ സൈനിക നടപടികളെ അപലപിച്ച് സിറിയന്‍ പ്രസിഡന്റും...

TVK: விஜய் முன் நிறுத்தப்பட்ட `திடீர்' வேட்பாளர் – திக்குமுக்காடும் திருப்பத்தூர் தவெக!

திருப்பத்தூர் மாவட்ட அ.தி.மு.க-வில், திருப்பத்தூர் தெற்கு ஒன்றியச் செயலாளராக இருந்தவர் டாக்டர்...

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్‌.. నేటి నుంచి చికెన్‌ సెంటర్లు బంద్..

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్.. రిటైల్‌...