30
March, 2026

A News 365Times Venture

30
Monday
March, 2026

A News 365Times Venture

ರಾಹುಲ್ ಗಾಂಧಿ ಮೆಚ್ಚಿಸಲು ಸಮೀಕ್ಷೆ: ನೈಜ ಸಮಸ್ಯೆ ಮರೆಮಾಚುವ ಕೆಲಸ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ,ಸೆಪ್ಟಂಬರ್,26,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸುತ್ತಿರುವ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಮೀಕ್ಷೆ ಹೆಸರಲ್ಲಿ ನೈಜ ಸಮಸ್ಯೆ ಮರೆಮಾಚುವ ಕೆಲಸ ಮಾಡುತ್ತಿದೆ.  ರಾಜ್ಯದಲ್ಲಿ ಅಭಿವೃದ್ದಿ ಕೆಲಸವಾಗುತ್ತಿಲ್ಲ. ರಸ್ತೆಗುಂಡಿಗಳನ್ನ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಕಿಡಿಕಾರಿದರು.

ಸಮೀಕ್ಷೆ ಮಾಡುವವರಿಗೆ ಯಾವುದೇ ತರಬೇತಿ ಕೊಟ್ಟಿಲ್ಲ. ಈಗಾಗಲೇ  ಸಮೀಕ್ಷೆ ಮಾಡಿ ನೀಡಿದ್ದ ವರದಿ ಮೂಲೆಗೆಸೆದಿದ್ದಾರೆ. ಈ ಹಿಂದೆ ಸರ್ವೇಗೆ 175 ಕೋಟಿ ರೂ. ಖರ್ಚು ಮಾಡಲಾಗಿತ್ತು. ಇದೀಗ  ರಾಹುಲ್ ಗಾಂಧಿ, ಹೈಕಮಾಂಡ್ ಮೆಚ್ಚಿಸಲು ಈ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

Key words: Social Educational Economic Survey, Union Minister,  Prahlad Joshi

The post ರಾಹುಲ್ ಗಾಂಧಿ ಮೆಚ್ಚಿಸಲು ಸಮೀಕ್ಷೆ: ನೈಜ ಸಮಸ್ಯೆ ಮರೆಮಾಚುವ ಕೆಲಸ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അധികാരത്തില്‍ വന്നാല്‍ നിങ്ങള്‍ എന്ത് കഴിക്കണമെന്ന് ബി.ജെ.പി തീരുമാനിക്കും; വോട്ടര്‍മാര്‍ക്ക് മുന്നറിയിപ്പുമായി മമത

കൊല്‍ക്കത്ത: ബി.ജെ.പി അധികാരത്തില്‍ വന്നാല്‍ ജനങ്ങളുടെ ഭക്ഷണ സ്വാതന്ത്ര്യം ഇല്ലാതാക്കുമെന്ന് പഞ്ചിമ...

"திமுக ஆட்சியில் தரமற்ற லேப்டாப் வழங்கப்பட்டது பற்றி விசாரணை கமிஷன் அமைப்போம்" – இபிஎஸ்

கன்னியாகுமரி சட்டமன்றத் தொகுதி வேட்பாளர் தளவாய் சுந்தரம், கிள்ளியூர் த.மா.க வேட்பாளர்...

Jewellery Missing: ఛీ.. ఛీ.. మృతదేహాల నుంచి ఆభరణాలు కొట్టేయడం ఏంటయ్యా..?

Jewellery Missing: ఉత్తరప్రదేశ్‌ లోని బరాబంకి జిల్లాలో జరిగిన ఓ రోడ్డు...

ഓശാന ദിനത്തിൽ പള്ളിയിൽ പ്രവേശനം നിഷേധിച്ച ഇസ്രഈൽ പൊലീസ് നടപടി; അപലപിച്ച് വത്തിക്കാൻ

ജെറുസലേം: ഓശാന ദിനത്തിൽ ജറുസലേമിലെ ‘ചർച്ച് ഓഫ് ദി ഹോളി സ്‌പൽച്ചർ’...