30
March, 2026

A News 365Times Venture

30
Monday
March, 2026

A News 365Times Venture

ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ; ಇದು ಕೇಂದ್ರ ಮಾಡಿರುವ ಕಾನೂನು-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಸೆಪ್ಟಂಬರ್, 27,2025 (www.justkannada.in): ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ ಎಂಬ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ಬಗ್ಗೆ  ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಇದು ಕೇಂದ್ರ ಸರ್ಕಾರ ಮಾಡಿರುವ ಕಾನೂನು. ಕೇಂದ್ರ ಸರ್ಕಾರದ ಆದೇಶನ್ನ ಎಲ್ಲಾ ರಾಜ್ಯಗಳಲ್ಲಿಅಳವಡಿಸಲಾಗುತ್ತದೆ ಇದು ಬಿಜೆಪಿಯವರಿಗೂ ಗೊತ್ತಿದೆ ಆದರೆ ಚೇಷ್ಟೆ ಮಾಡ್ತಾರೆ ಎಂದು ಕಿಡಿಕಾರಿದರು.

ಬಿಜೆಪಿಯವರು ಎಲ್ಲದಕ್ಕೂ ಕಾಗ್ರೆಂಸ್ ಅಂತಾರೆ ಗಾಂಧಿ ನೆಹರು ಸತ್ತು ಎಷ್ಟು ವರ್ಷ ಆಗಿದೆ . ಈಗಲೂ ಅವರ ಬಗ್ಗೆ ಕಾಮೆಂಟ್ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಜಾತಿಗಣತಿಗೆ ಸರ್ವಸಮಸ್ಯೆ ನಿಜ ನಿಗಧಿತ ಸಮಯದಲ್ಲಿ  ಸಮೀಕ್ಷೆ ಮುಗಿಸಲು ಸೂಚನೆ ನೀಡಲಾಗಿದೆ.  ಸಮಯ ವಿಸ್ತರಣೆ ಮಾಡಿ ಅಂತಾ ಶಿಕ್ಷಕರು ಮನವಿ ಮಾಡುತ್ತಿದ್ದಾರೆ.  ಅವಧಿಯೊಳಗೆ ಗಣಿತಿ ಮುಗಿಯುವ ಸಾಧ್ಯತೆ ಇದೆ ಎಂದರು.

Key words: own houses, BPL cards, Minister, Ramalinga Reddy

The post ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ; ಇದು ಕೇಂದ್ರ ಮಾಡಿರುವ ಕಾನೂನು-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓശാന ദിനത്തിൽ പള്ളിയിൽ പ്രവേശനം നിഷേധിച്ച ഇസ്രഈൽ പൊലീസ് നടപടി; അപലപിച്ച് വത്തിക്കാൻ

ജെറുസലേം: ഓശാന ദിനത്തിൽ ജറുസലേമിലെ ‘ചർച്ച് ഓഫ് ദി ഹോളി സ്‌പൽച്ചർ’...

'சர்வே முடிவுகள்; கட்சிக் கட்டமைப்பு; MLA மீதான அதிருப்தி'- விஜய் பெரம்பூரை டிக் அடிக்க காரணம் என்ன?

விஜய், பெரம்பூர் தொகுதியில் போட்டியிடப் போவதாக அவரே அறிவித்திருக்கிறார். நாளையே வேட்புமனுவையும்...

Chairman’s Desk : చట్టసభల్లో మహిళలకు రిజర్వేషన్ పెను మార్పులు తెస్తుందా?

నియోజకవర్గాల పునర్విభజనతోపాటు దేశంలో 33 శాతం మహిళా రిజర్వేషన్లు అమలు కాబోతున్నాయి....

ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಇರಾನ್ ಭಾರತದ ಮಿತ್ರ ರಾಷ್ಟ್ರ. ಹೀಗಾಗಿ ನಮ್ಮ...