29
March, 2026

A News 365Times Venture

29
Sunday
March, 2026

A News 365Times Venture

ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಅಕ್ಟೋಬರ್,1,2025 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು,  ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರು ಆರೋಗ್ಯವಾಗಿ ಇದ್ದಾರೆ.  ಚೆನ್ನಾಗಿ ಮಾತನಾಡುತ್ತಿದ್ದಾರೆ  ಎಂದರು.

Key words: Mallikarjun Kharge, admitted, hospital, CM Siddaramaiah

The post ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಟಾರ್ಚು – ಮರೆಯಲಾಗದ ಒಂದು ಪ್ರಯಾಣ

  ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ...

എഥനോള്‍ ചേര്‍ത്ത പെട്രോളുള്ളതുകൊണ്ട് നമുക്ക് ഇന്ധന പ്രതിസന്ധിയുണ്ടായില്ല, E20 പെട്രോളിനെ ന്യായീകരിച്ച് മോദി

ലഖ്‌നൗ: കേന്ദ്ര സര്‍ക്കാരിന്റെ എഥനോള്‍ മിശ്രിത പെട്രോളിനെ ന്യായീകരിച്ച് പ്രധാനമന്ത്രി നരേന്ദ്ര...

"சிறுபான்மையினர் வாக்குகளை அவ்வளவு எளிதாகக் கவர முடியாது" – விஜய்யை விமர்சிக்கும் கருணாஸ்

தமிழக வெற்றிக் கழகத்தின் தலைவர் விஜய், வருகிற சட்டமன்றத் தேர்தலில் போட்டியிடப்...