29
March, 2026

A News 365Times Venture

29
Sunday
March, 2026

A News 365Times Venture

ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಅಕ್ಟೋಬರ್,2,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.

ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನರಾದ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.  ಈ ಮೂಲಕ 8ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿ ಅತಿಹೆಚ್ಚು ಬಾರಿ ಚಾಲನೆ ನೀಡಿದ ಖ್ಯಾತಿಗೆ ಪಾತ್ರರಾಗಿದ್ದಾರೆ.

ಇನ್ನು ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಚಿವ ಶಿವರಾಜ್ ತಂಗಡಗಿ, ಡಿಸಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.

ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಬನ್ನಿಮಂಟಪದವರೆಗೆ ಸುಮಾರು 5.3 ಕಿ. ಮೀ ಹೆಜ್ಜೆ ಹಾಕುತ್ತಿದ್ದಾನೆ.  ಜಂಬೂ ಸವಾರಿ ಮೆರವಣಿಗೆಗೆ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್​ ನೀಡಿದ್ದು ಈ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಿವೆ.

Key words: Mysore Dasara,  CM Siddaramaiah, Jambusawari

The post ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪತಿ ಮರಣದ ನಡುವೆಯೂ ಕರ್ತವ್ಯ ನಿಭಾಯಿಸಿದ ಶಿಕ್ಷಕಿ: ಶಾಸಕರಿಂದ ಶ್ಲಾಘನೆ

  ಮೈಸೂರು, March.29,2026: ವೈಯಕ್ತಿಕ ದುಃಖದ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ...

കോണ്‍ഗ്രസ് ചെലവാക്കിയതിനേക്കാള്‍ അഞ്ചിരട്ടി പണം ബി.ജെ.പി കേരളത്തിനായി ചെലവിട്ടു; വികസനത്തിനുള്ള പണം സര്‍ക്കാര്‍ കൊള്ളയടിച്ചു: മോദി

പാലക്കാട്: കേരളത്തില്‍ ബി.ജെ.പി സര്‍ക്കാരുണ്ടാക്കുമെന്ന അവകാശവാദവുമായി പ്രധാനമന്ത്രി നരേന്ദ്ര മോദി. പാലക്കാട്...

தவெக: '24 பெண்கள்; 11 இஸ்லாமியர்கள்; 11 கிறிஸ்துவர்கள்' – விஜய்யின் வேட்பாளர் பட்டியலின் ஹைலைட்!

தவெக சார்பில் 234 தொகுதிகளிலும் போட்டியிடும் வேட்பாளர்களின் பட்டியலை விஜய் இன்று...

Rain Alert: రెయిన్ అలర్ట్.. రేపటి నుంచి ఈ ప్రాంతాల్లో భారీ వర్షాలు..

తెలంగాణ రాష్ట్రవ్యాప్తంగా గత కొన్ని రోజులుగా భానుడి భగభగలతో అల్లాడిపోతున్న ప్రజలకు...