6
December, 2025

A News 365Times Venture

6
Saturday
December, 2025

A News 365Times Venture

ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ

Date:

ತುಮಕೂರು,ಅಕ್ಟೋಬರ್,9,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ವಿಚಾರದ ಬಗ್ಗೆ ಚರ್ಚೆಯಾಗುತ್ತಿದ್ದು ಈ ನಡುವೆ ತಮಗೆ ಮತ್ತೆ ಮಂತ್ರಿಗಿರಿ ಸಿಗುತ್ತಾ ಎಂಬ ವಿಷಯದ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎನ್ ರಾಜಣ್ಣ, ಬಿಹಾರ ಚುನಾವಣೆ ಮುಗಿಯಲಿ.  ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ವಿಶ್ವಾಸವಿದೆ.  ನಾನು ಸಚಿವಸ್ಥಾನ ಕೇಳಲು ಹೋಗಲ್ಲ. ನಾನು ಅಧಿಕಾರದಲ್ಲಿದ್ದರೂ ಒಂದೇ ಇಲ್ಲಿದ್ದರೂ ಒಂದೇ. ಅಧಿಕಾರದಲ್ಲಿದ್ದಾಗ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇನೆ ಎಂದರು.

ಸಿಎಂ ಸಿದ್ದರಾಮಯ್ಯ 2018ರಲ್ಲಿ ನನಗೆ ಮಂತ್ರಿ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ನಾನು ಸೋತ ಕಾರಣ  ತುಕಾಂಗೆ ಸಚಿವ ಸ್ಥಾನ ನೀಡಿದರು. ಈ ಚುನಾವಣೆಯಲ್ಲಿ ಗೆದ್ದಾಗ ಸಹಕಾರ ಖಾತೆ ಕೊಡಿ ಎಂದಿದ್ದೆ.  ನನ್ನಅನುಭವದ ಆಧಾರದ ಮೇಲೆ ಸಹಕಾರ ಖಾತೆ ಕೊಟ್ಟರು ಎಂದು ಕೆಎನ್ ರಾಜಣ್ಣ ತಿಳಿಸಿದರು.

Key words: Ministerial post, KN Rajanna, confidence, CM Siddaramaiah

The post ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....