28
March, 2026

A News 365Times Venture

28
Saturday
March, 2026

A News 365Times Venture

ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಅಕ್ಟೋಬರ್,10,2025 (www.justkannada.in):  ಅಕ್ಟೋಬರ್ 13 ರಂದು  ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಡಾ.ಜಿ.ಪರಮೇಶ್ವರ್,  ಸಿಎಂ ಸಿದ್ದರಾಮಯ್ಯ  ಈ ಹಿಂದೆಯೂ ಆನೇಕ ಬಾರಿ ಊಟಕ್ಕೆ ಕರೆದಿದ್ದಾರೆ.  ತುಂಬಾ ದಿನ ಆಗಿತ್ತು.  ಹೀಗಾಗಿ ಕರೆದಿದ್ದಾರೆ. ಸಿಎಂ ಡಿನ್ನರ್ ಕರೆಯುವುದಕ್ಕೆ ಯಾವುದೇ ವಿಶೇಷತೆ ಇಲ್ಲ.

ಊಟ ಹಾಕ್ತಾರೆ ನಾವು ಊಟ ಮಾಡಿಕೊಂಡು ಬರುತ್ತೇವೆ.  ಸಿಎಂ ಡಿನ್ನರ್ ಸಭೆ ಅಜೇಂಡಾ ಊಟ ಅಷ್ಟೆ . ಸಿಎಂ ಊಟಕ್ಕೆ ಕರೆದಿರುವುದು ಒಂದು ಸಾಮಾನ್ಯ ಸಭೆ ಅಷ್ಟೆ ಎಂದು ಪರಮೇಶ್ವರ್ ತಿಳಿಸಿದರು.

Key words: nothing, special, CM, dinner, Home Minister, Dr. G. Parameshwar

The post ಸಿಎಂ ಡಿನ್ನರ್ ಗೆ ಕರೆದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

SSLC ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್, 28, 2026 (www.justkannada.in): ಈ ವರ್ಷದಿಂದಲೇ ಎಸ್...

പശ്ചിമേഷ്യന്‍ സംഘര്‍ഷം: മോദിയും ട്രംപും നടത്തിയ ടെലിഫോണ്‍ സംഭാഷണത്തില്‍ മസ്‌കും പങ്കുചേര്‍ന്നെന്ന് റിപ്പോര്‍ട്ട്; തള്ളി ഇന്ത്യ

ന്യൂദല്‍ഹി: ഇറാനില്‍ യു.എസും ഇസ്രഈലും നടത്തുന്ന ആക്രമണത്തെ സംബന്ധിച്ച് യു.എസ് പ്രസിഡന്റ്...

வேடசந்தூர்; செ., பாலாஜி ஆதரவாளருக்கு டிக் அடித்த திமுக; சிட்டிங் எம்எல்ஏ ஓரங்கட்டப்பட்ட பின்னணி!

திமுக சார்பில் போட்டியிடும் வேட்பாளர்களின் பட்டியலை முதலமைச்சர் மு.க.ஸ்டாலின் அறிவித்துள்ளார். இதில்...

Lenin: పెద్ది కోసం వెనక్కి తగ్గిన అయ్యగారు!

అక్కినేని అఖిల్ హీరోగా, మురళీకృష్ణ అబ్బూరు దర్శకత్వంలో ‘లెనిన్’ అనే సినిమా...