28
March, 2026

A News 365Times Venture

28
Saturday
March, 2026

A News 365Times Venture

ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ..

Date:

ಬೆಂಗಳೂರು, ಅಕ್ಟೋಬರ್,10,2025 (www.justkannada.in): ತನ್ನ ಇಬ್ಬರು ಮಕ್ಕಳನ್ನ ಕೊಂದು ತಾಯಿ ತಾನೂ  ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನಲ್ಲಿ ನಡೆದಿದೆ.

ಬಾಗಲಗುಂಟೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (27) ಎಂಬುವವರೇ ತನ್ನ ಮಗಳು ಬೃಂದಾ (4) ಹಾಗೂ ಒಂದೂವರೆ ವರ್ಷದ ಮಗ ಭುವನ್‌ ನನ್ನು ಕೊಂದು ಆತಹತ್ಯೆ ಮಾಡಿಕೊಂಡ ಮಹಿಳೆ. ವಿಜಯಲಕ್ಷ್ಮೀ ಭುವನೇಶ್ವರಿ ನಗರದ 8ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದರು.

ರಾಯಚೂರು ಜಿಲ್ಲೆ ಮಸ್ಕಿಯ ರಮೇಶ್‌  ಜೊತೆ ವಿವಾಹವಾಗಿದ್ದ ವಿಜಯಲಕ್ಷ್ಮಿ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.  ರಮೇಶ್‌ ಅವರು ಮಾಲ್‌ವೊಂದರಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಆಗಿದ್ದು, ಕೆಲಸದ ನಿಮಿತ್ತ ಊರಿಗೆ ಹೋಗಿದ್ದರು. ಈ ನಡುವೆ ವಿಜಯಲಕ್ಷ್ಮಿ ಅವರು ಇಬ್ಬರು ಮಕ್ಕಳಿಗೆ ವೇಲ್‌ ನಿಂದ ಕುತ್ತಿಗೆ ಬಿಗಿದು ನೇಣುಹಾಕಿ ಕೊಂದು ನಂತರ ಸೀರೆಯಿಂದ ತಾನೂ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದು ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: woman, killed, two children, committed, suicide

The post ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು, ಮಾರ್ಚ್, 28,2026 (www.justkannada.in): ಸಮಾಜ ಕಲ್ಯಾಣ ಹಾಗೂ ಜಿಲ್ಲಾ...

ജി.പി.എസ് ജാമറുകളും മൈനുകളും; ഹോര്‍മുസില്‍ ഇന്ത്യന്‍ കപ്പലുകള്‍ക്ക് മുന്നറിയിപ്പ്; വലിയ പ്രതിസന്ധിയെന്ന് റിപ്പോര്‍ട്ട്

ന്യൂദല്‍ഹി: ഹോര്‍മുസ് കടലിടുക്കിന് സമീപത്തുള്ള ഇന്ത്യന്‍ കപ്പലുകള്‍ ജി.പി.എസ് തകരാറുകള്‍ നേരിടുന്നെന്ന്...

கோவைக்கு மாறிய செந்தில் பாலாஜி; அமைச்சருக்கு இடம் இல்லை! – திமுக வேட்பாளர் பட்டியல்! முழு விவரம்

தமிழக சட்டபேரவைத் தேர்தல் ஏப்ரல் 23 ஆம் தேதி நடைபெற இருக்கிறது....

Jayam Ravi: పెళ్లి కాలేదని చెప్పి ప్రియురాలితో గోవాలో ల్యాండ్ కొన్న స్టార్ హీరో?

కోలీవుడ్ స్టార్ హీరో జయం రవి, ఆయన భార్య ఆర్తీల విడాకుల...