28
March, 2026

A News 365Times Venture

28
Saturday
March, 2026

A News 365Times Venture

ಜಮ್ಮು&ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ4 ವಾರಗಳ ಗಡುವು ನೀಡಿದ ಸುಪ್ರೀಂಕೋರ್ಟ್

Date:

ನವದೆಹಲಿ,ಅಕ್ಟೋಬರ್11,2025 (www.justkannada,in): ಜಮ್ಮು&ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ 4 ವಾರಗಳ ಗಡುವು ನೀಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ನೀಡಲು ಸೂಚಿಸುವಂತೆ ಕೋರಿ ಶಿಕ್ಷಣ ತಜ್ಞ ಝಹೂರ್ ಅಹಮದ್ ಭಟ್ ಮತ್ತು ಸಾಮಾಜಿಕ ಕಾರ್ಯಕರ್ತ ಅಹಮದ್ ಮಲ್ಲಿಕ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ ಈ ಕುರಿತಾದ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಈ ಮಧ್ಯೆ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಕುರಿತು 4 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

‘ಇದೊಂದು ವಿಭಿನ್ನ ಸಮಸ್ಯೆ ಹಾಗಾಗಿ ಸಮಗ್ರ ಅವಲೋಕನದ ಅತ್ಯಗತ್ಯವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ’ ಎಂದು ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

Key words: Jammu & Kashmir,  Supreme Court, 4 weeks, respond, Central hovrnment

The post ಜಮ್ಮು&ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ4 ವಾರಗಳ ಗಡುವು ನೀಡಿದ ಸುಪ್ರೀಂಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ

ದಾವಣಗೆರೆ,ಮಾರ್ಚ್,28,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು...

ഇറാനിലെ കരയുദ്ധം അമേരിക്കയെ ചെളിക്കുണ്ടിലാക്കും; വിയറ്റ്നാം ആവര്‍ത്തിക്കുമെന്ന മുന്നറിയിപ്പുമായി റഷ്യ

മോസ്‌കോ: ഇറാനെതിരായ ഏതൊരാക്രമണത്തിന്റെയും വിധി പരാജയമായിരിക്കുമെന്ന് അമേരിക്കയ്ക്ക് മുന്നറിയിപ്പുമായി റഷ്യന്‍ സുരക്ഷാ...

நாமக்கல்: `தொகுதி வேட்பாளரை மாற்ற வேண்டும்'- தங்கமணிக்கு எதிராக கட்சி நிர்வாகிகள் போர்க்கொடி

நாமக்கல் மாவட்டத்தில் முன்னாள் அமைச்சர் தங்கமணிக்கு எதிராக கட்சி நிர்வாகிகள் போர்க்கொடி...

India Receives Good News Amid Conflict: యుద్ధం మధ్యలో భారత్‌కు శుభవార్త..

India Receives Good News Amid Conflict: మధ్యప్రాచ్యంలో కొనసాగుతున్న యుద్ధ...