28
March, 2026

A News 365Times Venture

28
Saturday
March, 2026

A News 365Times Venture

ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ: ಸಂಸ್ಕೃತಿ ಪರಂಪರೆ ಕೊಂಡಾಡಿದ ನಿರ್ಮಲಾ ಸೀತಾರಾಮನ್

Date:

ವಿಜಯನಗರ, ಅಕ್ಟೋಬರ್,15,2025 (www.justkannada.in): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು.

ದಕ್ಷಿಣ ಕಾಶಿ ಎಂದೂ ಕರೆಸಿಕೊಳ್ಳುವ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಹಂಪಿಯ ಆನೆ ಲಕ್ಷ್ಮೀಯಿಂದ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಅವರು,  ನನಗೆ ಬಹಳಷ್ಟು ಜನ ಹಂಪಿಯನ್ನ ನೋಡಿ ಎನ್ನುತ್ತಿದ್ದರು. ಇಂದು ಆ ಅವಕಾಶ ನನಗೆ ಸಿಕ್ಕಿರೋದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆ ಕಣ್ತುಂಬಿಕೊಂಡಿದ್ದಕ್ಕೆ ಸಂತಸವಾಗಿದೆ. ಇಲ್ಲಿಯ ಕಲೆ ಸಂಸ್ಕೃತಿ ಈ ನಾಡಿನ ಪರಂಪರೆಯ ಪ್ರತೀಕವಾಗಿದೆ.  ಯುನಿಸ್ಕೋ ಗುರುತಿಸಿರುವ ಐತಿಹಾಸಿಕ ತಾಣ ಹಂಪಿ. ಇಲ್ಲಿನ ಪ್ರತಿಯೊಂದು ಶಿಲೆಯೂ ಪರಂಪರೆ ಪ್ರತಿಬಿಂಬಿಸುತ್ತಿದೆ.  ಇಲ್ಲಿ ಉತ್ಖನನ ಕಾರ್ಯ ನಡೆಯುತ್ತಿವೆ. ಹಂಪಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Key words: Union Finance Minister, Nirmala Sitharaman, Visit,  Hampi, Virupaksha Temple

The post ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ: ಸಂಸ್ಕೃತಿ ಪರಂಪರೆ ಕೊಂಡಾಡಿದ ನಿರ್ಮಲಾ ಸೀತಾರಾಮನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ...

‘ടീം ഇന്ത്യയായി ഒത്തൊരുമിച്ച് പ്രവര്‍ത്തിക്കണം’; പശ്ചിമേഷ്യന്‍ സംഘര്‍ഷത്തില്‍ മുഖ്യമന്ത്രിമാരുടെ യോഗം വിളിച്ച് പ്രധാനമന്ത്രി

ന്യൂദല്‍ഹി: പശ്ചിമേഷ്യന്‍ സംഘര്‍ഷത്തിന്റ സാഹചര്യത്തില്‍ രാജ്യത്തെ എല്ലാ സംസ്ഥാനങ്ങളിലെയും കേന്ദ്ര ഭരണപ്രദേശങ്ങളിലെയും...

'கூட்டம் கூடுவதற்கு ஏற்ற இடமல்ல' – விஜய்யின் பிரசாரத்துக்கு தேர்தல் அலுவலர் அனுமதி மறுத்தது ஏன்?

தவெக தலைவர் விஜய் நாளை பெரம்பூரிலிருந்து தனது பிரசாரத்தை தொடங்குவதாக திட்டமிட்டிருந்தார்....

Heart Touching Story : చనిపోయినా విడిపోలేదు.. విగ్రహాలు కట్టి ప్రతి ఏడాది పెళ్లి చేస్తున్న తల్లిదండ్రులు.!

ప్రేమకు చావు లేదని చాటిచెప్పే ఉదంతాలు అప్పుడప్పుడు మనల్ని ఆశ్చర్యపరుస్తుంటాయి. మహబూబాబాద్...