27
March, 2026

A News 365Times Venture

27
Friday
March, 2026

A News 365Times Venture

ಮೂವರನ್ನ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ

Date:

ಬೆಂಗಳೂರು,ಅಕ್ಟೋಬರ್,15,2025 (www.justkannada.in): ಮೂವರು ಮಾಹಿತಿ ಹಕ್ಕು ಆಯುಕ್ತರನ್ನು  ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಡಾ. ವಿನ್ಸೆಂಟ್ ಡಿಸೋಜಾ ಅವರನ್ನ ಬೆಂಗಳೂರು ಬೆಂಚ್ ನ ಆಯುಕ್ತರನ್ನಾಗಿ ಬಿ.ವೆಂಕಟಸಿಂಗ್ ಅವರನ್ನ  ಕಲ್ಬುರ್ಗಿ ಬೆಂಚ್ ನ ಮಾಹಿತಿ ಆಯುಕ್ತರನ್ನಾಗಿ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರ ಅವರನ್ನ ಬೆಂಗಳೂರು ಬೆಂಚ್ ನ ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ಮಾಹಿತಿ ಆಯೋಗದಲ್ಲಿ ಖಾಲಿಯಿರುವ ಮೂರು ಮಾಹಿತಿ ಆಯುಕ್ತರ ಹುದ್ದೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ವಿನ್ಸೆಂಟ್ ಡಿಸೋಜಾ , ವೆಂಕಟಸಿಂಗ್ ಮತ್ತು ಮಹೇಶ್ ವಾಳ್ವೇಕರ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿತ್ತು. ಇದೀಗ ಮೂವರನ್ನ ಮಾಹಿತಿ ಆಯುಕ್ತರನ್ನಾಗಿ ನೇಮಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

Key words: Government, appointment, three Member, Right to Information Commissioners

The post ಮೂವರನ್ನ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಧಿವೇಶನದಲ್ಲಿ ಸರ್ಕಾರದ ತಪ್ಪು ಹೊರಗೆಳೆಯುವ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ- ಆರ್.ಅಶೋಕ್

ಬೆಂಗಳೂರು,ಮಾರ್ಚ್,26,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಹೊರಗೆಳೆಯುವ  ಸರ್ಕಾರದ...

അടിമത്തം മനുഷ്യരാശിക്കെതിരായ ഗുരുതര കുറ്റകൃത്യം; യു.എന്‍ പ്രമേയത്തെ എതിര്‍ത്ത് വോട്ട് ചെയ്ത് യു.എസും ഇസ്രഈലും

ന്യൂയോര്‍ക്ക്: അടമിത്തം മനുഷ്യരാശിക്കെതിരായ ഗുരുതര കുറ്റകൃത്യമാണെന്നും അത് തടയണമെന്നും അപലപിക്കുകയും നഷ്ടപരിഹാരം...

கூட்டணிக் கட்சிகளுக்கு எந்தெந்த தொகுதிகள்? – பட்டியலை தயார் செய்த திமுக!

தி.மு.க கூட்டணியில் இடம்பெற்றுள்ள கட்சிகளுக்கு தொகுதி பங்கீடு முடிந்த நிலையில், ஒவ்வொரு...

Bank Holidays: బ్యాంకులకు వరుస సెలవులు.. వరుసగా మూడు రోజులు.

వరుస సెలవుల కారణంగా వచ్చే వారం దేశవ్యాప్తంగా బ్యాంకింగ్ సేవలకు మూడు...