20
March, 2026

A News 365Times Venture

20
Friday
March, 2026

A News 365Times Venture

ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ: ನಾನೇ ಸ್ವಾಗತ ಮಾಡ್ತೇನೆ-ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

Date:

ಬೆಂಗಳೂರು,ಅಕ್ಟೋಬರ್,17,2025 (www.justkannada.in):  ನನ್ನ ಕ್ಷೇತ್ರದಲ್ಲಿ ಪಥ ಸಂಚಲನ ಮಾಡ್ತಾರಾ ಮಾಡಲಿ. ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ. ನಾನೇ ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಸೇರಿ ಖಾಸಗಿ ಸಂಸ್ಥೆ, ಸಂಘಟನೆಗಳ  ನಿರ್ಬಂಧಕ್ಕೆ ಕಾನೂನು ತರೋಕೆ ನಿರ್ಧಾರ ಮಾಡಲಾಗಿದೆ. ನಾವು ತರುತ್ತಿರುವ ಕಾನೂನು ಬಹಳ ಸ್ಪಷ್ಟವಾಗಿದೆ ನಿಮಗೆ ಇಷ್ಟ ಇಲ್ಲ  ಅಂದರೆ  ಪಾಲನೆ ಮಾಡಬೇಡಿ ಎಂದರು.

ಸರ್ಕಾರಿ ಸ್ಥಳಗಳಲ್ಲಿ  ಖಾಸಗಿ ಸಂಘಟನೆಗಳು ಸಭೆ ಮಾಡಬಾರದು . ನಾವು ಮಾಡಿರೋ ಕಾನೂನು ಪಾಲನೆ ಮಾಡಿ. ನನ್ನ ಕ್ಷೇತ್ರದಲ್ಲಿ ಪಥ ಸಂಚಲನ ಮಾಡಲಿ. ಬಿಜೆಪಿ ನಾಯಕರ ಮಕ್ಕಳು ಗಣವೇಶದಲ್ಲಿ ಬರಲಿ, ನಾನೇ ಸ್ವಾಗತ ಮಾಡುತ್ತೇನೆ. ನನ್ನ ವಿರುದ್ದ ನಾಲ್ಕೈದು ಬಾರಿ ಹೋರಾಟಕ್ಕೆ ಬಂದಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: RSS, BJP leaders, Minister, Priyank Kharge

The post ಬಿಜೆಪಿ ನಾಯಕರ ಮಕ್ಕಳು ಗಣವೇಷದಲ್ಲಿ ಬರಲಿ: ನಾನೇ ಸ್ವಾಗತ ಮಾಡ್ತೇನೆ-ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು, ಮಾ.೨೦,೨೦೨೬: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ...

92 സീറ്റില്‍ വനിതകള്‍ക്ക് വെറും ഒമ്പത് സീറ്റ്; കേരളത്തിലെ സ്ത്രീകളെ സഹായിക്കൂവെന്ന് രാഹുല്‍ ഗാന്ധിയോട് ഷമ മുഹമ്മദ്

കോഴിക്കോട്: നിയമസഭാ തെരഞ്ഞെടുപ്പില്‍ കോണ്‍ഗ്രസ് പ്രഖ്യാപിച്ച സ്ഥാനാര്‍ത്ഥി പട്ടികയിലെ വനിതാപ്രാതിനിധ്യത്തില്‍ അതൃപ്തി...

Industrial Diesel Price Hike: పెట్రోల్ తర్వాత షాకిచ్చిన డీజిల్.. పారిశ్రామిక డీజిల్ ధర లీటరుకు రూ. 22 పెంపు

ఇరాన్, అమెరికా మధ్య యుద్ధం కారణంగా ముడి చమురు ధరలు భారీగా...