27
March, 2026

A News 365Times Venture

27
Friday
March, 2026

A News 365Times Venture

RSS  ಕಚೇರಿ ಮುತ್ತಿಗೆಗೆ ಯತ್ನ: 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

ಹುಬ್ಬಳ್ಳಿ,ಅಕ್ಟೋಬರ್,18,2025 (www.justkannada.in):  ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ  ಹುಬ್ಬಳ್ಳಿಯಲ್ಲಿ  ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಕೋಟಿ ಲಿಂಗೇಶ್ವರ ನಗರದಲ್ಲಿ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯುವಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರ್ ಎಸ್ ಎಸ್ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಈಗಾಗಲೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ ಕಾಂಗ್ರೆಸ್ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.

Key words: Protest, RSS, office,  Congress workers, custody , police

The post RSS  ಕಚೇರಿ ಮುತ್ತಿಗೆಗೆ ಯತ್ನ: 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಾದಿಕ್ ಪೈಲ್ವಾನ್ ಹುಟ್ಟು ಕಾಂಗ್ರೆಸ್ಸಿಗ: ಕಣದಿಂದ ಹಿಂದೆ ಸರಿದಿದ್ದಾರೆ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ...

ഹോര്‍മുസ് കടലിടുക്ക് അടച്ചു; അമേരിക്കയുടെയും സഖ്യകക്ഷികളുടെയും തുറമുഖങ്ങളിലേക്കുള്ള കപ്പല്‍ ഗതാഗതം നിരോധിച്ചു: ഐ.ആര്‍.ജി.സി

ടെഹ്‌റാന്‍: ഹോര്‍മുസ് കടലിടുക്ക് വഴിയുള്ള യു.എസിന്റെയും സഖ്യകക്ഷികളുടെയും തുറമുഖങ്ങളിലേക്കും തിരിച്ചുമുള്ള കപ്പലുകളുടെ...

பெரம்பூரில் விஜய் பிரசாரத்துக்கு அனுமதி மறுப்பு? நிர்வாகிகள் அவசர ஆலோசனை! – நிலவரம் என்ன?

தவெக தலைவர் விஜய் நாளை அவர் போட்டியிடவிருக்கும் பெரம்பூர் தொகுதியிலிருந்து பிரசாரத்தை...

Israel -Iran War: ఇజ్రాయిల్ “కిల్ లిస్ట్” నుంచి ఇరాన్ మంత్రి, స్పీకర్ పేర్లు తొలగింపు.. ఎందుకు.?

Israel -Iran War: పశ్చిమాసియా ఉద్రిక్తతలు, యూఎస్-ఇజ్రాయిల్-ఇరాన్ మధ్య ఉద్రిక్తతలు ప్రపంచాన్ని...