28
March, 2026

A News 365Times Venture

28
Saturday
March, 2026

A News 365Times Venture

ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್: 20ಕ್ಕೂ ಹೆಚ್ಚು ಮಂದಿ ಸಜೀವ ದಹನ..!

Date:

ಕರ್ನೂಲ್,ಅಕ್ಟೋಬರ್,24,2025 (www.justkannada.in): ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದು 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ ನಲ್ಲಿ ನಡೆದಿದೆ.

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ನಲ್ಲಿ 40 ಜನರು ಪ್ರಯಾಣಿಸುತ್ತಿದ್ದರು. ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಶುಕ್ರವಾರ ಮುಂಜಾನೆ 3 ಗಂಟೆ ವೇಳೆಗೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಬಸ್ ಬೆಂಕಿಗೆ ಆಹುತಿಯಾಗಿ 20ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

ಇದು ಎಸಿ ಬಸ್ ಆಗಿರುವುದರಿಂದ, ಪ್ರಯಾಣಿಕರು ಕಿಟಕಿಗಳನ್ನು ಒಡೆದು ಹೊರಗೆ ಎತ್ತುಕೊಂಡು ಬರಬೇಕಾಯಿತು. ಗಾಜು ಒಡೆದು ಕೆಲವರು ಹೊರ ಬಂದಿದ್ದಾರೆ. ಪ್ರಯಾಣಿಕರ ಪಟ್ಟಿಯ ಪ್ರಕಾರ, ಇಬ್ಬರು ಚಾಲಕರು ಸೇರಿದಂತೆ ಒಟ್ಟು 40 ಜನ ಆ ಬಸ್‌ ನಲ್ಲಿದ್ದರು ಎನ್ನಲಾಗಿದೆ.

Key words: Private bus, fire, More than, 20 people, burnt

The post ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್: 20ಕ್ಕೂ ಹೆಚ್ಚು ಮಂದಿ ಸಜೀವ ದಹನ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ...

‘ടീം ഇന്ത്യയായി ഒത്തൊരുമിച്ച് പ്രവര്‍ത്തിക്കണം’; പശ്ചിമേഷ്യന്‍ സംഘര്‍ഷത്തില്‍ മുഖ്യമന്ത്രിമാരുടെ യോഗം വിളിച്ച് പ്രധാനമന്ത്രി

ന്യൂദല്‍ഹി: പശ്ചിമേഷ്യന്‍ സംഘര്‍ഷത്തിന്റ സാഹചര്യത്തില്‍ രാജ്യത്തെ എല്ലാ സംസ്ഥാനങ്ങളിലെയും കേന്ദ്ര ഭരണപ്രദേശങ്ങളിലെയും...

'கூட்டம் கூடுவதற்கு ஏற்ற இடமல்ல' – விஜய்யின் பிரசாரத்துக்கு தேர்தல் அலுவலர் அனுமதி மறுத்தது ஏன்?

தவெக தலைவர் விஜய் நாளை பெரம்பூரிலிருந்து தனது பிரசாரத்தை தொடங்குவதாக திட்டமிட்டிருந்தார்....

Heart Touching Story : చనిపోయినా విడిపోలేదు.. విగ్రహాలు కట్టి ప్రతి ఏడాది పెళ్లి చేస్తున్న తల్లిదండ్రులు.!

ప్రేమకు చావు లేదని చాటిచెప్పే ఉదంతాలు అప్పుడప్పుడు మనల్ని ఆశ్చర్యపరుస్తుంటాయి. మహబూబాబాద్...