22
March, 2026

A News 365Times Venture

22
Sunday
March, 2026

A News 365Times Venture

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ

Date:

ಮೈಸೂರು,ಅಕ್ಟೋಬರ್,31,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿಯಾಗಿದ್ದು ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ವ್ಯಕ್ತಿ ಹುಲಿ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಕೂಡಗಿ ಗ್ರಾಮದ ನಿಂಗಯ್ಯ(65) ಹುಲಿ ದಾಳಿಗೆ ಬಲಿಯಾದವರು. ಇಂದು ಕಾಡಂಚಿನ ಗ್ರಾಮ ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ನಿಂಗಯ್ಯ ಹಸು ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿದ್ದು ನಿಂಗಯ್ಯ ಸಾವನ್ನಪ್ಪಿದ್ದಾರೆ.  ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ಸರಗೂರು ತಾಲ್ಲೂಕಿನಲ್ಲೇ ಐದು ದಿನಗಳ ಅಂತರದಲ್ಲಿ ಎರಡು ಹುಲಿ ದಾಳಿ ಪ್ರಕರಣಗಳು ವರದಿಯಾಗಿದೆ. ಇತ್ತೀಚೆಗೆ ಅಕ್ಟೋಬರ್ 26 ರಂದು ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವವರ ಮೇಲೆ ಹುಲಿ ದಾಳಿಯಾಗಿತ್ತು.

Key words: Another, victim, tiger, attack , Mysore, district

The post ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫುಟ್ ಪಾತ್ ನಲ್ಲಿ ಟಾಂಗ್ ಸ್ಟ್ಯಾಂಡ್:  ನಿರ್ಧಾರದಿಂದ ಹಿಂದೆ ಸರಿದ ಮೈಸೂರು ಪಾಲಿಕೆ

ಮೈಸೂರು,ಮಾರ್ಚ್,21,2026 (www.justkannada.in): ಮೈಸೂರು ಅರಮನೆ ಸಮೀಪದ ಫುಟ್ ಪಾತ್ ನಲ್ಲಿ...

ഗുരുവായൂരപ്പനില്‍ വിശ്വസിക്കുന്നയാളല്ല, വിളക്ക് കത്തിക്കുന്നത് ഹറാമാണെന്ന് പറയുന്ന എം.എല്‍.എയാണ് ഇവിടെയുള്ളത്: ബി. ഗോപാലകൃഷ്ണന്‍

തൃശൂര്‍: വീണ്ടും വര്‍ഗീയ പരാമര്‍ശവുമായി ബി.ജെ.പി നേതാവും ഗുരുവായൂര്‍ നിയോജക മണ്ഡലത്തിലെ...

'பரப்புரை குழுவில கூட நாட்டாமை பெயர் இல்லை' -பாஜகவுக்கு எதிராக கொந்தளிக்கும் சரத்குமார் ஆதரவாளர்கள்!

இரண்டாண்டுகளுக்கு முன்பு தன்னுடைய சமத்துவ மக்கள் கட்சியை கலைத்துவிட்டு பாஜகவில் இணைந்த...