22
March, 2026

A News 365Times Venture

22
Sunday
March, 2026

A News 365Times Venture

RSS ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ- ಸಚಿವ ಎಂ.ಸಿ ಸುಧಾಕರ್

Date:

ಕಾರವಾರ, ಅಕ್ಟೋಬರ್,31,2025 (www.justkannada.in):  ಆರ್ ಎಸ್ ಎಸ್ ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.

ಕಾರವಾರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಸಿ ಸುಧಾಕರ್, ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ  ಒಪ್ಪಿಗೆ ಬೇಕು.  ಸಂಘ ಸಂಸ್ಥೆಗಳು ಚಟುವಟಿಕೆಗೆ ಒಪ್ಪಿಗೆ ಪಡೆಯಬೇಕು. ಅನುಮತಿ ಪಡೆಯಬೇಕೆಂಬುವುದು ಹೊಸ ಸುದ್ದಿಯಲ್ಲ. ಜಗದೀಶ್  ಶೆಟ್ಟರ್ ಸಿಎಂ ಆಗಿದ್ದಾಗ ಆದೇಶ ಹೊರಡಿಸಿದ್ದರು.

ಹಿಂದಿನ ಆದೇಶ ಗಮನದಲ್ಲಿಟ್ಟು ಪತ್ರವನ್ನ ಬರೆದಿದ್ದಾರೆ. ಅದರ ಪ್ರಕಾರವೇ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಕೇವಲ ಆರ್ ಎಸ್ ಎಸ್ ಗೆ ಸೀಮಿತ ಅಲ್ಲ.  ಎಲ್ಲಾ ಸಂಘಟನೆಗಳೂ ಈ ಆದೇಶವನ್ನ ಪಾಲಿಸಬೇಕಿದೆ ಎಂದು ಎಂ.ಸಿ ಸುಧಾಕರ್ ತಿಳಿಸಿದರು.

Key words: RSS, does, not play, politics, path movement, Minister, MC Sudhakar

The post RSS ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ- ಸಚಿವ ಎಂ.ಸಿ ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್

ರಾಮನಗರ,ಮಾರ್ಚ್,21,2026 (www.justkannada.in):  ಮೊದಲ ಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು ಸಿಎಂ...

ഇന്ധന വിലയില്‍ വര്‍ധനവ്; ഏപ്രില്‍ ഒന്ന് മുതല്‍ ആഘാതം ദൃശ്യമാകും: വ്യോമയാന മന്ത്രി

ന്യൂദല്‍ഹി: ഏവിയേഷന്‍ ഇന്ധന(എ.ടി.എഫ്)വിലയിലെ വര്‍ധനവിന്റെ ആഘാതം ഏപ്രില്‍ ഒന്നുമുതല്‍ ദൃശ്യമാകുമെന്ന് കേന്ദ്ര...

ஈரானின் 'இந்த' ஏவுகணை லண்டன், பாரிஸ் வரை கூட செல்லும்; உலகத்திற்கே ஆபத்து – இஸ்ரேல் எச்சரிக்கை

அமெரிக்கா, இஸ்ரேல் தங்கள் மீது தாக்குதல் தொடுக்க, ஈரானும் பதிலடி தாக்குதல்...

Dhurandhar : The Revenge : ‘ధురంధర్’ విధ్వంసం.. 3 రోజుల్లోనే రూ. 500 కోట్లు.. ఆదివారం అడ్వాన్స్ బుకింగ్స్ అరాచకం!

బాలీవుడ్ దర్శకుడు ఆదిత్య ధర్ డైరెక్షన్ లో రణవీర్ సింగ్ హీరోగా...