6
May, 2026

A News 365Times Venture

6
Wednesday
May, 2026

A News 365Times Venture

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ನವೆಂಬರ್ ಕ್ರಾಂತಿ ಬಗ್ಗೆ ಉತ್ತರಿಸಲ್ಲ – ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು, ನವೆಂಬರ್,1,2025 (www.justkannada.in): ರಾಜ್ಯದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿಲು ನಿರಾಕರಿಸಿದ ವಿಧಾನಪರಿಷತ್ ಸದಸ್ಯ  ಯತೀಂದ್ರ ಸಿದ್ದರಾಮಯ್ಯ, ನಾನು ಈ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ತಂದೆ ಅವರು ಈಗಾಗಲೇ ಹೇಳಿದ್ದಾರೆ. ಅವರು ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳಲ್ಲ ಎಂದರು.

ಸರಗೂರಿನಲ್ಲಿ ಹುಲಿ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ನಿನ್ನೆ ಕೂಡ ಹುಲಿ ದಾಳಿ ಮಾಡಿದೆ. ಒಬ್ಬ ರೈತರು ಮೃತಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆಯೇ ಈ ರೀತಿ ಘಟನೆಗಳು ಆಗಬಾರದು ಅಂತ ಈಶ್ವರ್ ಖಂಡ್ರೆ ಸಭೆ ಮಾಡಿದ್ದರು. ಅಧಿಕಾರಿಗಳಿಗೆ ಸೂಚನೆ ಸಹ ಕೊಟ್ಟಿದ್ದರು. ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ ಎಂದು ತಿಳಿಸಿದರು.

Key words: November Revolution, Yathindra Siddaramaiah, Mysore

The post ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ನವೆಂಬರ್ ಕ್ರಾಂತಿ ಬಗ್ಗೆ ಉತ್ತರಿಸಲ್ಲ – ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്നലെയും ഇന്നും സ്റ്റാലിനൊപ്പമാണ് നാളെയും അതങ്ങനെത്തന്നെയായിരിക്കും; ഡി.എം.കെ വിടില്ലെന്ന് പ്രഖ്യാപിച്ച് മുസ്‌ലിം ലീഗ്

ചെന്നൈ: സർക്കാർ രൂപീകരിക്കാൻ തമിഴ്നാട്ടിലെ മുഴുവൻ രാഷ്ട്രീയ പാർട്ടികളെയും സമീപിച്ചിരിക്കുകയാണ് വിജയ്‌യുടെ...

`தவெக-வுக்கு அதிமுக ஆதரவா..?' – நிர்வாகிகள் ஆலோசனைக்குப் பிறகு கே.பி.முனுசாமி சொன்ன முக்கிய தகவல்!

தமிழ்நாட்டின் சட்டமன்றத் தேர்தலில் 108 இடங்களில் வென்ற தவெக, ஆட்சி அமைக்க...

Hyderabad: ఆడపడుచు ఆనందం కోసం కిడ్నాప్ ప్లాన్.. అర్ధరాత్రి ప్లాన్ అమలు.. చివరికిలా..!

ఆడపడుచు కళ్లల్లో ఆనందం కోసం ఓ కిలాడీ కంత్రీ స్కెచ్‌ గీసింది....

DMK ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಗೆದ್ದೆತ್ತಿನ ಬಾಲ ಹಿಡಿದಿದೆ-ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು, ಮೇ 6,2026 (www.justkannada.in): ತಮಿಳುನಾಡಿನಲ್ಲಿ ಡಿಎಂಕೆ ಬೆನ್ನಿಗೆ ಚೂರಿ...