21
March, 2026

A News 365Times Venture

21
Saturday
March, 2026

A News 365Times Venture

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ  ದೋಷಾರೋಪ ಫಿಕ್ಸ್ ಮಾಡಿದ ಕೋರ್ಟ್

Date:

ಬೆಂಗಳೂರು,ನವೆಂಬರ್,3,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳನ್ನ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು ದೋಷಾರೋಪ ನಿಗದಿ ಮಾಡಿದ್ದಾರೆ.

ಪ್ರಕರಣ ಸಂಬಂಧ ದೋಷಾರೋಪ ನಿಗದಿಗಾಗಿ 64ನೇ ಸಿಸಿಎಚ್ ನ್ಯಾಯಾಲಯಕ್ಕೆ 17 ಆರೋಪಿಗಳನ್ನ ಪೊಲೀಸರು ಹಾಜರುಪಡಿಸಿಲಾಗಿತ್ತು.  ಮೊದಲು ಆರೋಪಿ ನಂ.1 ಪವಿತ್ರಾಗೌಡ 2ನೇ ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳ ಮೇಲೆ ನ್ಯಾಯಾಧೀಶರು ದೋಷಾರೋಪ ನಿಗದಿಪಡಿಸಿದ್ದಾರೆ.

ಪವಿತ್ರಾಗೌಡಗೆ ಬಂದ ಮೆಸೇಜ್,   ಅಕ್ರಮಕೂಟ ಒಳಸಂಚು ಕಿಡ್ನಾಪ್  ಮಾಡಿರುವ ಬಗ್ಗೆ ನ್ಯಾಯಾಧೀಶರು ಸಾರಾಂಶ ಓದಿದರು.  ದೋಷಾರೋಪವನ್ನ ಎಲ್ಲಾ ಆರೋಪಿಗಳು ನಿರಾಕರಿಸಿದ್ದಾರೆ. ವಿಚಾರಣೆಯನ್ನ ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿಕೆ ಮಾಡಿದೆ.

Key words: Renukaswamy murder case, Actor, Darshan , accused,

The post ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ  ದೋಷಾರೋಪ ಫಿಕ್ಸ್ ಮಾಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,20,2026 (www.justkannada.in): ಎಲ್ಲೆಂದರಲ್ಲಿ ಹಳೆ ವಾಹನಗಳನ್ನ ನಿಲ್ಲಿಸಿದರೆ  ಕಠಿಣ ಕ್ರಮ...

ഇന്ത്യ-ഇസ്രഈല്‍ ബന്ധം തകര്‍ക്കും; ‘ദി വോയിസ് ഓഫ് ഹിന്ദ് റജബി’ന് പ്രദര്‍ശനാനുമതി നിഷേധിച്ച് സെന്‍സര്‍ ബോര്‍ഡ്

ന്യൂദല്‍ഹി: ഇസ്രഈലുമായുള്ള ഇന്ത്യയുടെ ബന്ധം വഷളാകുമെന്ന് ചൂണ്ടിക്കാണിച്ച് ‘ദി വോയിസ് ഓഫ്...

NDA: 'அத நீங்க தான் பாத்துக்கணும்' – அமித் ஷா சந்திப்பும் எடப்பாடியின் சந்திராஷ்டம கணக்கும்!

மதுரையிலும் திருச்சியிலும் அ.தி.மு.க பொதுச்செயலாளர் எடப்பாடி பழனிசாமியுடன், மத்திய அமைச்சர் பியூஷ்...

Donald Trump: మిత్రదేశాలపై ట్రంప్ ఆగ్రహం.. ‘మీరు పిరికివారు’ అంటూ విమర్శ..

ఇరాన్‌తో జరుగుతున్న యుద్ధం నేపథ్యంలో.. సముద్ర మార్గాలను కాపాడేందుకు సైనిక సాయం...