21
March, 2026

A News 365Times Venture

21
Saturday
March, 2026

A News 365Times Venture

ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ- ಸಚಿವ ಜಮೀರ್ ಸ್ಪಷ್ಟನೆ

Date:

ಹಾವೇರಿ,ನವೆಂಬರ್,3,2025 (www.justkannada.in): ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ರಾಜ್ಯದಲ್ಲಿ  ಸಿಎಂ ಬದಲಾವಣೆ ಬಗ್ಗೆ ಯಾವ ಒಪ್ಪಂದವೂ ಆಗಿಲ್ಲ. 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.

ನಮ್ಮದು ಹೈಕಮಾಂಡ್ ಪಕ್ಷ.  ನಾನು ಪಕ್ಷದ ಶಿಸ್ತಿನ ಸಿಪಾಯಿ.  ಹೈಕಮಾಂಡ್ ಹಾಕಿದ ಗೆರೆಯನ್ನ ಯಾರೂ ದಾಟುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words: No agreement, CM change, Minister, Jameer Ahamad khan

The post ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ- ಸಚಿವ ಜಮೀರ್ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ത്യ-ഇസ്രഈല്‍ ബന്ധം തകര്‍ക്കും; ‘ദി വോയിസ് ഓഫ് ഹിന്ദ് റജബി’ന് പ്രദര്‍ശനാനുമതി നിഷേധിച്ച് സെന്‍സര്‍ ബോര്‍ഡ്

ന്യൂദല്‍ഹി: ഇസ്രഈലുമായുള്ള ഇന്ത്യയുടെ ബന്ധം വഷളാകുമെന്ന് ചൂണ്ടിക്കാണിച്ച് ‘ദി വോയിസ് ഓഫ്...

NDA: 'அத நீங்க தான் பாத்துக்கணும்' – அமித் ஷா சந்திப்பும் எடப்பாடியின் சந்திராஷ்டம கணக்கும்!

மதுரையிலும் திருச்சியிலும் அ.தி.மு.க பொதுச்செயலாளர் எடப்பாடி பழனிசாமியுடன், மத்திய அமைச்சர் பியூஷ்...

Donald Trump: మిత్రదేశాలపై ట్రంప్ ఆగ్రహం.. ‘మీరు పిరికివారు’ అంటూ విమర్శ..

ఇరాన్‌తో జరుగుతున్న యుద్ధం నేపథ్యంలో.. సముద్ర మార్గాలను కాపాడేందుకు సైనిక సాయం...

ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು,ಮಾರ್ಚ್,20,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ...