5
December, 2025

A News 365Times Venture

5
Friday
December, 2025

A News 365Times Venture

ಕುಂತಿ ಬೆಟ್ಟದಲ್ಲಿ ಕಾನೂನು ವಿದ್ಯಾರ್ಥಿಗಳಿಂದ ಸಾಹಸಿ ಚಾರಣ

Date:

ಮೈಸೂರು,ನವೆಂಬರ್,8,2025 (www.justkannada.in):  ನಗರದ ಮೇಟಗಳ್ಳಿಯಲ್ಲಿರುವ ಪರಿವರ್ತನಾ ಕಾನೂನು ಕಾಲೇಜು‌ ವತಿಯಿಂದ ಶನಿವಾರ ಪಾಂಡವಪುರ ತಾಲೂಕಿನ ಕುಂತಿ ಬೆಟ್ಟದ ಸಾಹಸಿ ಚಾರಣ ಆಯೋಜಿಸಲಾಗಿತ್ತು.

ಮೈಸೂರಿನಿಂದ ಕುಂತಿಬೆಟ್ಟಕ್ಕೆ ತೆರಳಿದ ಐವತ್ತಕ್ಕೂ‌ ಹೆಚ್ಚು ಕಾನೂನು ವಿದ್ಯಾರ್ಥಿಗಳು ಪ್ರಾಚಾರ್ಯರು ಹಾಗು ಅಧ್ಯಾಪಕರ ಜೊತೆಗೂಡಿ ಸಾಹಸಿ ಚಾರಣದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕ ಪ್ರೊ. ವಾಸು ಅವರು ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಆರೋಗ್ಯದ ದೃಷ್ಠಿಯಿಂದ ನಿತ್ಯ ವ್ಯಾಯಾಮ ಮಾಡುವುದು, ಬಿರುಸಿನ ನಡಿಗೆ ನಡೆಯುವುದು, ಪ್ರಕೃತಿಯ ಜೊತೆ ಕಾಲ‌ಕಳೆಯುವುದು ಸೂಕ್ತ. ಇದರಿಂದ ದೈಹಿಕ‌ ಹಾಗೂ ಮಾನಸಿಕ  ಆರೋಗ್ಯ ಸುಧಾರಿಸುತ್ತದೆ ಎಂದರು.

ವಿದ್ಯಾರ್ಥಿಗಳು ಆಗ್ಗಿಂದ್ದಾಗ್ಗೆ ಪ್ರಕೃತಿ ಚಾರಣ ನಡೆಸುವುದು, ಬೆಟ್ಟ ಹತ್ತುವುದನ್ನ ಹವ್ಯಾಸವಾಗಿ ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಂಶುಪಾಲ ಪ್ರೊ.ಗೋಕುಲ್ ಅವರು ಪ್ರಕೃತಿ ಉಳಿವಿಗೆ ಪ್ರತಿಯೊಬ್ಬರು ಶ್ರಮಿಸಬೇಕು. ಮನುಷ್ಯ ಹಾಗೂ ಪ್ರಕೃತಿ ಸಂಬಂಧ ದೊಡ್ಡದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

Key words: Mysore, Law students, adventurous, trek , Kunti betta

The post ಕುಂತಿ ಬೆಟ್ಟದಲ್ಲಿ ಕಾನೂನು ವಿದ್ಯಾರ್ಥಿಗಳಿಂದ ಸಾಹಸಿ ಚಾರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....