29
August, 2026

A News 365Times Venture

29
Saturday
August, 2026

A News 365Times Venture

ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರಿಗೆ ಜ.2 ರಂದು ಗೌರವ ಸಮರ್ಪಣೆ ಸಮಾರಂಭ

Date:

ಮಂಡ್ಯ,ಜನವರಿ,31,2026 (www.justkannada.in): ಪುಸ್ತಕ ಪರಿಚಾರಕ ಹಾಗೂ ಲಿಮ್ಕಾ ದಾಖಲೆಯ ಗ್ರಂಥಾಲಯ ಹೊಂದಿರುವ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ  ಎಂ.ಅಂಕೇಗೌಡ ಅವರಿಗೆ ಜನವರಿ 2 ರಂದು  ಕನ್ನಡ ಪುಸ್ತಕ ಪ್ರಾಧಿಕಾರವು ಗೌರವ ಸಮರ್ಪಣೆ ಸಮಾರಂಭವನ್ನು ಏರ್ಪಡಿಸಿದೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ  ಅಂದು ಮಧ್ಯಾಹ್ನ 12.00ಗಂಟೆಗೆ ಅಂಕೇಗೌಡ ಜ್ಞಾನ ಪ್ರತಿಷ್ಠಾನ, ಪುಸ್ತಕ ಮನೆ, ಹರಳಹಳ್ಳಿ ಗ್ರಾಮ, ಚಿನಕುರಳಿ ಅಂಚೆ, ಪಾಂಡವಪುರ ತಾ, ಮಂಡ್ಯ ಜಿಲ್ಲೆ ಪುಸ್ತಕ ಪರಿಚಾರಕ ಹಾಗೂ ಲಿಮ್ಕಾ ದಾಖಲೆಯ ಗ್ರಂಥಾಲಯ ಹೊಂದಿರುವ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ  ಎಂ. ಅಂಕೇಗೌಡ ಅವರಿಗೆ ಗೌರವ ಸಮರ್ಪಣೆ ಸಮಾರಂಭ ನಡೆಯಲಿದೆ.

ಈ ಸಂದರ್ಭದಲ್ಲಿ ಎಂ.ಅಂಕೇಗೌಡರಿಗೆ  ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಸಮರ್ಪಣೆ ಮಾಡಲಿದ್ದಾರೆ.    ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ಉಪಸ್ಥಿತರಿರಲಿದ್ದಾರೆ.

Key words: Padma Shri awardee, M. Anke Gowda, felicitated

The post ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರಿಗೆ ಜ.2 ರಂದು ಗೌರವ ಸಮರ್ಪಣೆ ಸಮಾರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപ് ഭരണകൂടത്തിലെ ചിലര്‍ ആഗോള ഊര്‍ജ വിപണിയെ സ്വാധീനിക്കാന്‍ ഇടപെടുന്നതായി അരാഗ്ചി

ടെഹ്‌റാന്‍: യു.എസിലെ ഡൊണാള്‍ഡ് ട്രംപ് ഭരണകൂടത്തിലെ ചിലര്‍ ആഗോള ഊര്‍ജ വിപണികളെ...

"மோடிக்கு இணையாக இன்னொரு பிரதமரை சிந்தித்துக்கூட பார்க்க முடியாது"- விஜய் குறித்து தமிழிசை

இந்தியாவின் அடுத்த பிரதமர் விஜய் தான் என்று தவெகவினர் கூறி வருகின்றனர்....

Ram Mohan Naidu: ‘పీ4’ విధానంలో శ్రీకాకుళం జిల్లాకు ‘ఎ’ గ్రేడ్.. ప్రశంసించిన కేంద్ర మంత్రి..

రెండేళ్లలో నేరిడి బ్యారేజీ పూర్తి చేసి తీరతామని కేంద్ర పౌర విమానయాన...

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

ಬೆಂಗಳೂರು,ಆಗಸ್ಟ್,29,2026 (www.justkannada.in): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ...