31
August, 2026

A News 365Times Venture

31
Monday
August, 2026

A News 365Times Venture

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ತನಿಖೆ ಬಳಿಕ ಕಾರಣ ತಿಳಿಯುತ್ತೆ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜನವರಿ,31,2026 (www.justkannada.in): ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಡಿಸೆಂಬರ್ ನಲ್ಲಿ ರಾಯ್ ಕಂಪನಿ ಮೇಲೆ ಐಟಿ ದಾಳಿ ನಡೆದಿತ್ತು. 60 ದಿನದಲ್ಲಿ ಚಾರ್ಜ್ ಶೀಟ್ ಕಡ್ಡಾಯ ಅಂತಾ ನಿಯಮ ಇದೆ. ಫೆ 4 ರೊಳಗೆ ಫೈನಲ್ ಮಾಡಬೇಕು  ಎಂದು ರಾಯ್ ಅವರನ್ನ ಕರೆದಿದ್ದರು ರಾಯ್ ಕಚೇರಿಗೆ ಹೋಗಿ ಐಟಿ ಅದಿಕಾರಿಗಳು ಮಾಹಿತಿ ಕೇಳಿದ್ದಾರೆ.

ಈ ವೇಳೆ ಐದು ನಿಮಿಷ  ಒಳಗಡೆ ಹೋಗಿ ಬರ್ತಿನಿ ಅಂತೇಳಿ ರಾಯ್ ಹೋಗಿದ್ದಾರೆ.  ಬಳಿಕ 20 ನಿಮಿಷವಾದರೂ ಬರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.  ಘಟನೆ ಬಗ್ಗೆ ತನಿಖೆಯಾದ ಬಳಿಕ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: CJ Ray, Suicide case, Minister, Parameshwar

The post ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ತನಿಖೆ ಬಳಿಕ ಕಾರಣ ತಿಳಿಯುತ್ತೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനിൽ സംഗീതോത്സവങ്ങളോടെ പ്രവാചകൻ മുഹമ്മദ് നബിയുടെ ജന്മദിനാഘോഷവും ഇസ്‌ലാമിക ഐക്യ വാരവും സംഘടിപ്പിച്ചു

ടെഹ്‌റാൻ: ഇറാനിൽ സംഗീതോത്സവങ്ങളോടെ പ്രവാചകൻ മുഹമ്മദ് നബിയുടെ ജന്മദിനാഘോഷവും ഇസ്‍ലാമിക ഐക്യ...

DMK: "மனக்கசப்புடன் இனியும் திமுகவில் தொடர முடியாது" – தோப்பு வெங்கடாசலம் சொல்வது என்ன?

அ.தி.மு.க முன்னாள் அமைச்சரும், தி.மு.க- வின் முன்னாள் ஈரோடு மத்திய மாவட்ட...

Bilawal Bhutto: యూరప్ యువరాణితో బిలావల్ భుట్టో పెళ్లి! సోషల్ మీడియాలో వైరల్

పాకిస్థాన్ పీపుల్స్ పార్టీ చైర్మన్, పాకిస్థాన్ మాజీ విదేశాంగ మంత్రి బిలావల్...

ഖാര്‍ഗെ സംസാരിച്ച വേദി ശുദ്ധീകരിച്ച വിവാദം; കേസെടുക്കാന്‍ ആവശ്യപ്പെട്ട രാഹുല്‍ ഗാന്ധിക്കെതിരെ എസ്.സി-എസ്.ടി പ്രകാരം എഫ്.ഐ.ആര്‍

ഡെറാഡൂണ്‍: കോണ്‍ഗ്രസ് അധ്യക്ഷന്‍ മല്ലികാര്‍ജുന്‍ ഖാര്‍ഗെ സംസാരിച്ച വേദി ശുദ്ധീകരിച്ച സംഭവത്തില്‍...