24
February, 2026

A News 365Times Venture

24
Tuesday
February, 2026

A News 365Times Venture

ವಿಶೇಷ ಅಧಿವೇಶನ ಯಶಸ್ವಿಯಾಗದಿರಲಿ ಎಂದು ಬಿಜೆಪಿ ಅಹೋರಾತ್ರಿ ಧರಣಿ-ಸಚಿವ ಚಲುವರಾಯಸ್ವಾಮಿ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in):  ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ನಡೆಸಿದ ಅಹೋರಾತ್ರಿ ಧರಣಿ ವಿರುದ್ದ ಕೃಷಿ ಸಚಿವ ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ರಾಜ್ಯಪಾಲರು ಭಾಷಣ ಮಾಡದಂತೆ ಬಿಜೆಪಿ ಹೈಕಮಾಂಡ್ ಮಾಡಿದೆ.  ಮನ್ ರೇಗಾ ಯೋಜನೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ.  ವಿಶೇಷ ಅಧಿವೇಶನ ಯಶಸ್ವಿ ಆಗಬಾರದು ಅಂತಾ ಧರಣಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸದನದಲ್ಲಿ ಆರ್.ಬಿ ತಿಮ್ಮಾಪುರ ವಿಚಾರ ಪ್ರಸ್ತಾಪಿಸಿ ಚರ್ಚಿಸುತ್ತಿದ್ದಾರೆ.  ಬಿಎಸಿ ಸಮಿತಿ ಸಭೆಯಲ್ಲಿ ಮನ್ ರೇಗಾ ಜಾರಿಗೆ ನಿರ್ಣಯ ಮಾಡಲಾಗಿದೆ.  ಅದರ ಬಳಿಕವೂ ನಿನ್ನೆ ರಾತ್ರಿಯಿಂದ ಧರಣಿ ಮಾಡುತ್ತಿದ್ದಾರೆ.  ಮನ ರೇಗಾ ವಿಚಾರದಲ್ಲಿ ಕೇಂದ್ರದ ವಿರುದ್ದ ನಿರ್ಣಯ ಬಿಜೆಪಿಗೆ ಇಷ್ಟವಿಲ್ಲ. ಬಿಜೆಪಿ ಜೆಡಿಎಸ್ ಸದಸ್ಯರಿಗೆ ನಾಚಿಕೆಯಾಗಬೇಕು ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

Key words: BJP, Protest, special session, Minister, Chaluvarayaswamy

The post ವಿಶೇಷ ಅಧಿವೇಶನ ಯಶಸ್ವಿಯಾಗದಿರಲಿ ಎಂದು ಬಿಜೆಪಿ ಅಹೋರಾತ್ರಿ ಧರಣಿ-ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಫೆಬ್ರವರಿ,24,2026 (www.justkannada.in): ಹೈಕಮಾಂಡ್ ನಾಯಕರಿಗೆ ಹೊಸ ಯುವ ಶಾಸಕರು ಪತ್ರ...

ഇനി അതിവേഗം; വയനാട് തുരങ്കപാതയുടെ നിര്‍മാണത്തിന് കേന്ദ്രത്തിന്റെ ഫൈനല്‍ ക്ലിയറന്‍സ്

തിരുവനന്തപുരം: വയനാട് തുരങ്കപാതയ്ക്ക് കേന്ദ്ര വനം പരിസ്ഥിതി മന്ത്രാലയത്തില്‍ നിന്നും ഫൈനല്‍...

`அதிதீவிர சிகிச்சையில் நல்லகண்ணு' – ராஜீவ் காந்தி மருத்துவமனை அறிக்கை சொல்வது என்ன?

இந்திய கம்யூனிஸ்ட் கட்சியின் மூத்த தலைவர் நல்லகண்ணு, வயோதிகம் காரணமாக வீட்டில்...

Conversion-S*x Racket: కిలాడీ సిస్టర్స్.. సె*క్స్, మతమార్పిడి దందా గుట్టురట్టు..

Conversion-S*x Racket: మధ్యప్రదేశ్‌లో భోపాల్ సిస్టర్స్ అరాచకాలు సంచలనంగా మారాయి. ఒకప్పుడు...